ಜನ ಮನದ ನಾಡಿ ಮಿಡಿತ

Advertisement

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಾಮಾ ಕಾರ್ಯ ಕರ್ತ ಪದ್ಮನಾಭ ನರಿಂಗಾನ(78) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನ.

ದ.ಕ.ಜಿಲ್ಲಾ ಕಾಂಗ್ರೆಸ್ ಮುಖಂಡ, ಅಹಿಂದ ನಾಯಕ , ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಾಮಾ ಕಾರ್ಯ ಕರ್ತ ಪದ್ಮನಾಭ ನರಿಂಗಾನ(78) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಎಸ್.ಸಿ.ಘಟಕದ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ, ಅಕ್ರಮಸಕ್ರಮ ಸಮಿತಿಸದಸ್ಯರಾಗಿ ಕಾಂಗ್ರೆಸ್ ಪಕ್ಷದ ಅ‌ನೇಕ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ, ಓರ್ವ ಸ್ನೇಹಜೀವಿ ನಾಯಕರಾಗಿ ಗುರುತಿಸಿಕೊಂಡವರು.
ಪರಿಶಿಷ್ಟ ಜಾತಿ ಪಂಗಡದ ಸಮುದಾಯದ ಏಳಿಗೆಗೆ ಅನೇಕ ಹೋರಾಟವನ್ನು ಮಾಡಿ ಸಮಸ್ಯೆಗಳ ಪರಿಹಾರ ಮಾಡಿದ ಹೆಗ್ಗಳಿಕೆ ಇವರದು.
ಸಮಾಜಸೇವೆಯ ಮೂಲಕ ಯಾರೊಂದಿಗೂ ವಿರೋಧ ಕಟ್ಟಿಕೊಳ್ಳದೆ ,ಉತ್ತಮ ಜನಪ್ರಗತಿ ನಿಧಿಯಾಗಿಯೂ ಹೆಸರು ಮಾಡಿದವರು.
ಇವರನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್,ಮಾಜಿ ಸಚಿವ ಬಿ.ರಮಾನಾಥ ರೈ, ಸಹಿತ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!