ಜನ ಮನದ ನಾಡಿ ಮಿಡಿತ

Advertisement

ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಾಮಾ ಕಾರ್ಯ ಕರ್ತ ಪದ್ಮನಾಭ ನರಿಂಗಾನ(78) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನ.

ದ.ಕ.ಜಿಲ್ಲಾ ಕಾಂಗ್ರೆಸ್ ಮುಖಂಡ, ಅಹಿಂದ ನಾಯಕ , ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಾಮಾ ಕಾರ್ಯ ಕರ್ತ ಪದ್ಮನಾಭ ನರಿಂಗಾನ(78) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಎಸ್.ಸಿ.ಘಟಕದ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ, ಅಕ್ರಮಸಕ್ರಮ ಸಮಿತಿಸದಸ್ಯರಾಗಿ ಕಾಂಗ್ರೆಸ್ ಪಕ್ಷದ ಅ‌ನೇಕ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ, ಓರ್ವ ಸ್ನೇಹಜೀವಿ ನಾಯಕರಾಗಿ ಗುರುತಿಸಿಕೊಂಡವರು.
ಪರಿಶಿಷ್ಟ ಜಾತಿ ಪಂಗಡದ ಸಮುದಾಯದ ಏಳಿಗೆಗೆ ಅನೇಕ ಹೋರಾಟವನ್ನು ಮಾಡಿ ಸಮಸ್ಯೆಗಳ ಪರಿಹಾರ ಮಾಡಿದ ಹೆಗ್ಗಳಿಕೆ ಇವರದು.
ಸಮಾಜಸೇವೆಯ ಮೂಲಕ ಯಾರೊಂದಿಗೂ ವಿರೋಧ ಕಟ್ಟಿಕೊಳ್ಳದೆ ,ಉತ್ತಮ ಜನಪ್ರಗತಿ ನಿಧಿಯಾಗಿಯೂ ಹೆಸರು ಮಾಡಿದವರು.
ಇವರನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್,ಮಾಜಿ ಸಚಿವ ಬಿ.ರಮಾನಾಥ ರೈ, ಸಹಿತ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಆಡಳಿತ ಸೌಧದ ಲಿಪ್ಟ್ ನಲ್ಲಿ 45 ನಿಮಿಷ ಸಿಲುಕಿದ ಸಾರ್ವಜನಿಕರು..!

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಮಳೆ ಹಬ್ಬವೆನ್ನುವ ಮಕ್ಕಳ ಕಲಿಕಾ ಚೈತನ್ಯ ಶಿಬಿರ ಆಯೋಜನೆ..!

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

error: Content is protected !!