ಜನ ಮನದ ನಾಡಿ ಮಿಡಿತ

Advertisement

ವಿಟ್ಲ : ಬ್ಯಾಂಕ್ ನೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ.

ವಿಟ್ಲ : ಬ್ಯಾಂಕ್ ನೊಳಗೆ ನುಗ್ಗಿದ ಖದೀಮರು ಹಣ-ಒಡವೆ ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕದಲ್ಲಿ ನಡೆದಿದೆ.

ಕರ್ನಾಟಕ ಬ್ಯಾಂಕ್ ಅಡ್ಯನಡ್ಕ ಶಾಖೆಯಲ್ಲಿ ಕಳ್ಳತನ ನಡೆದಿದ್ದು, ಕಿಟಕಿಗಳನ್ನು ಮುರಿದು ಕಳ್ಳರು ಒಳನುಗ್ಗಿದ್ದಾರೆನ್ನಲಾಗಿದೆ.

ಸುಮಾರು 20 ವರುಷ ಹಳೆಯ ಕಟ್ಟಡದಲ್ಲಿ ಈ ಬ್ಯಾಂಕ್ ಇದ್ದು, ಬ್ಯಾಂಕ್ ನ ಸುತ್ತಲೂ ಕಾಡು-ಪೊದೆಗಳೆ ಆವರಿಸಿಕೊಂಡಿದೆ. ಯಾವುದೇ ಮುಂಜಾಗ್ರತೆ ಇಲ್ಲದ ಕಟ್ಟಡದಲ್ಲಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು, ಅಜಾಗರೂಕತೆಯೇ ಕಳ್ಳತನಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!