ಜನ ಮನದ ನಾಡಿ ಮಿಡಿತ

Advertisement

ಮುಂದಿನ ಶನಿವಾರ ಮೂಡಬಿದ್ರೆಯಲ್ಲಿ ಜಾನಪದ ಸಂಭ್ರಮ, ಜಾನಪದ ಪರಿಷತ್ತು ಮೂಡಬಿದ್ರೆ ಸದಸ್ಯರ ಪದಗ್ರಹಣ; ತುಳುನಾಡ ಕೆಡ್ಡಸ ಆಚರಣೆ; ನಡೆದಿದೆ ಪೂರ್ವ ತಯಾರಿ ಸಿದ್ಧತೆ…

ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಮೂಡಬಿದ್ರೆ ತಾಲೂಕು ಘಟಕದ ನೂತನ ಸದಸ್ಯರ ಪದಗ್ರಹಣ ಸಮಾರಂಭ ಮತ್ತು ಜಾನಪದ ಸಂಭ್ರಮ ಕಾರ್ಯಕ್ರಮವು ಮೂಡಬಿದ್ರೆ ಸಮಾಜ ಮಂದಿರದಲ್ಲಿ ಫೆ.10ರಂದು ಮಧ್ಯಾಹ್ನ 2 ಗಂಟೆ ಬಳಿಕ ಹಮ್ಮಿಕೊಳ್ಳಲಾಗಿದೆ ಎಂದು ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.


ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ,ತುಳುಕೂಟ ಮೂಡಬಿದರೆ, ತುಳು ವರ್ಲ್ಡ್ ಮಂಗಳೂರು, ಇದರ ಸಂಯುಕ್ತ ಆಶ್ರಯದಲ್ಲಿ “ತುಳುನಾಡ ಕೆಡ್ಡಸ ಆಚರಣೆ” ಹಾಗೂ “ಜಾನಪದ ಸಂಭ್ರಮ” ಮತ್ತು ನೂತನ ಸದಸ್ಯರ ಪದಗ್ರಹಣ ಸಮಾರಂಭ ನಡೆಯಲಿದ್ದು, ತುಳುನಾಡ ಕೆಡ್ಡಸ ಆಚರಣೆ ಪ್ರಾತ್ಯಕ್ಷಿಕೆಯನ್ನು ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್ ಉದ್ಘಾಟಿಸಲಿದ್ದು ಸಂಪನ್ಮೂಲ ವ್ಯಕ್ತಿಯಾಗಿ ಶ್ರೀನಿವಾಸ ಆಳ್ವ, ಕಳತ್ತೂರು, ಆಗಮಿಸಲಿದ್ದು ತುಳು ಸಾಹಿತಿ ಉಗ್ಗಪ್ಪ ಪೂಜಾರಿಯವರು ಉಪಸ್ಥಿತರಿರುವರು ಕಾರ್ಯಕ್ರಮ ನಿರ್ವಹಣೆಯನ್ನು ಡಾ. ನಾಗರಾಜ್ ಶೆಟ್ಟಿ ಅಂಬೂರಿ ಹಾಗೂ ಅಭಿಷೇಕ್ ಶೆಟ್ಟಿ ಐಕಳ ಇವರು ನಡೆಸಲಿದ್ದಾರೆ.


ಜಾನಪದ ಸಂಭ್ರಮದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ ಭೂಷಣ ಡಾಕ್ಟರ್ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳು ಜೈನ ಮಠ ಮೂಡಬಿದ್ರೆ ಇವರು ನೆರವೇರಿಸಲಿದ್ದು, ಸಭಾಧ್ಯಕ್ಷತೆಯನ್ನು ಪದ್ಮಶ್ರೀ ಭಟ್ ಅಧ್ಯಕ್ಷರು ಕರ್ನಾಟಕ ಜಾನಪದ ಪರಿಷತ್ತು ಮೂಡಬಿದ್ರೆ ತಾಲೂಕು ಘಟಕ, ಮುಖ್ಯ ಅತಿಥಿಗಳಾಗಿ ಡಾ. ಮೋಹನ ಆಳ್ವ, ಆಳ್ವಾಸ್ ಪ್ರತಿಷ್ಠಾನ,, ಅಭಯ ಚಂದ್ರ ಜೈನ್ , ಮಾಜಿ ಸಚಿವರು,, ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ , ಅಧ್ಯಕ್ಷರು ಜಾನಪದ ಪರಿಷತ್ ದಕ್ಷಿಣ ಕನ್ನಡ,,
ಶ್ರೀಪತಿ ಭಟ್, ಧನ ಕೀರ್ತಿ ಬಲಿಪ, ಡಾಕ್ಟರ್ ರಾಜೇಶ ಆಳ್ವ, ಚಂದ್ರಹಾಸ ದೇವಾಡಿಗ, ಡಾಕ್ಟರ್ ರಾಜೇಶ್ ಭಟ್ ಮಂದಾರ, ರಾಜೇಶ್ ಸ್ಕೈಲಾರ್ಕ್, ಇವರ ಗೌರವ ಉಪಸ್ಥಿತಿ ಇರಲಿದೆ ಹಾಗೂ ಸಭಾ ಕಾರ್ಯಕ್ರಮದ ನಿರ್ವಹಣೆಯನ್ನು ಚೇತನ ರಾಜೇಂದ್ರ ಹೆಗ್ಡೆ ಮಾಡಲಿದ್ದಾರೆ ಎಂದು ಆಮಂತ್ರಣ ಪತ್ರದ ಪ್ರಕಟಣೆಯಲ್ಲಿ ಸಂಘಟಕರು ತಿಳಿಸಿರುತ್ತಾರೆ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!