ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ ಜಿಲ್ಲೆಯ ಹುನಗುಂದ ಮತ್ತು ಇಲಕಲ್ ತಾಲೂಕಿಗೆ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥಯಾತ್ರೆ ಆಗಮನ

ಕರ್ನಾಟಕ ಸುವರ್ಣ ಸಂಭ್ರಮ- 50 ರ ಅಂಗವಾಗಿ ‘ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದ ಜ್ಯೋತಿ ರಥಯಾತ್ರೆ ಹುನಗುಂದ ಮತ್ತು ಇಲಕಲ್ ತಾಲೂಕಿನ ಕೂಡಲಸಂಗಮದಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

ಈ ರಥಯಾತ್ರೆಯು ಬೆಳಿಗ್ಗೆ 8 ಗಂಟೆಗೆ ಹುನಗುಂದ ತಹಸಿಲ್ದಾರ್ ನಿಂಗಪ್ಟ ಬಿರಾದಾರ್ ಅವರಿಂದ ಚಾಲನೆಗೊಂಡು ಕೂಡಲಸಂಗಮದಿಂದ ಬೆಳಗಲ್- ಧನ್ನೂರು ಹುನಗುಂದ ಕರಡಿ ಕೋಡಿಹಾಳ ಮಾರ್ಗವಾಗಿ ಸಂಜೆ 5 ಕ್ಕೆ ಇಲಕಲ್ ಪಟ್ಟಣಕ್ಕೆ ಆಗಮಿಸಿತು

ಈ ರಥಯಾತ್ರೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಜಾಸ್ಮಿನ್ ಕಿಲ್ಲೇದಾರ್ಹು ನಗುಂದ ತಾಲ್ಲೂಕ ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ ಪ್ರಭು ಮಾಲಗಿತ್ತಿ ಆನಂದ ಗದ್ದನಕೇರಿ ಸಂಗಮೇಶ ಹೊದ್ಲೂರ್ ಸೇರಿದಂತೆ
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಎಲ್ಲ ಪದಾಧಿಕಾರಿಗಳು ಸದಸ್ಯರು ಶಿಕ್ಷಕರು ಮಹಿಳೆಯರು ಹಾಗೂ ವಿವಿಧ ವಾದ್ಯಗಳ ಕಲಾ ತಂಡಗಳು ಭಾಗವಹಿಸಿದ್ದವು.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!