ಜನ ಮನದ ನಾಡಿ ಮಿಡಿತ

Advertisement

ಬಾಗಲಕೋಟೆ ಜಿಲ್ಲೆಯ ಹುನಗುಂದ ಮತ್ತು ಇಲಕಲ್ ತಾಲೂಕಿಗೆ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥಯಾತ್ರೆ ಆಗಮನ

ಕರ್ನಾಟಕ ಸುವರ್ಣ ಸಂಭ್ರಮ- 50 ರ ಅಂಗವಾಗಿ ‘ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದ ಜ್ಯೋತಿ ರಥಯಾತ್ರೆ ಹುನಗುಂದ ಮತ್ತು ಇಲಕಲ್ ತಾಲೂಕಿನ ಕೂಡಲಸಂಗಮದಿಂದ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

ಈ ರಥಯಾತ್ರೆಯು ಬೆಳಿಗ್ಗೆ 8 ಗಂಟೆಗೆ ಹುನಗುಂದ ತಹಸಿಲ್ದಾರ್ ನಿಂಗಪ್ಟ ಬಿರಾದಾರ್ ಅವರಿಂದ ಚಾಲನೆಗೊಂಡು ಕೂಡಲಸಂಗಮದಿಂದ ಬೆಳಗಲ್- ಧನ್ನೂರು ಹುನಗುಂದ ಕರಡಿ ಕೋಡಿಹಾಳ ಮಾರ್ಗವಾಗಿ ಸಂಜೆ 5 ಕ್ಕೆ ಇಲಕಲ್ ಪಟ್ಟಣಕ್ಕೆ ಆಗಮಿಸಿತು

ಈ ರಥಯಾತ್ರೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಜಾಸ್ಮಿನ್ ಕಿಲ್ಲೇದಾರ್ಹು ನಗುಂದ ತಾಲ್ಲೂಕ ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ ಪ್ರಭು ಮಾಲಗಿತ್ತಿ ಆನಂದ ಗದ್ದನಕೇರಿ ಸಂಗಮೇಶ ಹೊದ್ಲೂರ್ ಸೇರಿದಂತೆ
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಎಲ್ಲ ಪದಾಧಿಕಾರಿಗಳು ಸದಸ್ಯರು ಶಿಕ್ಷಕರು ಮಹಿಳೆಯರು ಹಾಗೂ ವಿವಿಧ ವಾದ್ಯಗಳ ಕಲಾ ತಂಡಗಳು ಭಾಗವಹಿಸಿದ್ದವು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!