ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆಯಲ್ಲಿ ಫೆಬ್ರವರಿ 15ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ, ಸಾರ್ವಜನಿಕರಿಗೆ ಇದು ಪ್ರಕಟಣೆ

ದಕ್ಷಿಣ ಕನ್ನಡ :- ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರ ಮೇಲುಸ್ತುವಾರಿಯಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ದಿನಾಂಕ 15.2.2024 ರಂದು ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಸೌಧ ಇಲ್ಲಿನ ತಾಲೂಕು ಕಚೇರಿಯಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ”ಯನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಬರುವ ದೂರುಗಳನ್ನು ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಸ್ವೀಕರಿಸಲಾಗುವುದು ಮತ್ತು ಸರ್ಕಾರಿ ಕೆಲಸಗಳಲ್ಲಿ ವಿಳಂಬ ನೀತಿ ಹಾಗೂ ಇತರ ತೊಂದರೆಗಳು ಸೇರಿದಂತೆ ಸರ್ಕಾರಿ ನೌಕರರ ವಿರುದ್ಧ ಸಾರ್ವಜನಿಕರ ದೂರುಗಳಿದ್ದಲ್ಲಿ ಸಾರ್ವಜನಿಕರು ಅಂದು ನೀಡಬಹುದಾಗಿದ್ದು,
ಜನಸಂಪರ್ಕ ಸಭೆಯನ್ನ ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮೂನೆ ಒಂದು ಮತ್ತು ಎರಡರಲ್ಲಿ ಸರಿಯಾದ ರೀತಿಯಲ್ಲಿ ಭರ್ತಿ ಮಾಡಿದ ದೂರು ಅರ್ಜಿಗಳನ್ನ ಅಫಿದವಿತ್ ಮಾಡಿಸಿ ಜನಸಂಪರ್ಕ ಸಭೆಯಲ್ಲಿ ಸಲ್ಲಿಸಬಹುದಾಗಿದೆ ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!