ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ.

ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.


ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ. ಅಲ್ಪ ಮಟ್ಟಿಗೆ ಮಾನಸಿಕ ಅಸ್ವಸ್ಥಗೆ ಒಳಗಾಗಿದ್ದಾರೆ. ಸುಮಾರು ೬ ಅಡಿ ಎತ್ತರ, ಗೋದಿ ಮೈಬಣ್ಣ, ಅರೆ ನರೆತ ಕೂದು ಹೊಂದಿದ್ದಾರೆ. ಕನ್ನಡ, ತುಳು, ಮಲಯಾಳ ಬಾಷೆ ಬಲ್ಲವರಾಗಿದ್ದಾರೆ. ಅವರ ಪತ್ತೆಯಾದಲ್ಲಿ ಪುತ್ತೂರು ನಗರ ಠಾಣೆಗೆ ಮಾಹಿತಿ ನೀಡುವಂತೆ ನಗರ ಠಾಣೆಯ ಪೊಲೀಸರು 08251-230555.
9480805361ಕರೆ ಮಾಡಲು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!