ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಮುಲ್ಕಿ : ಕರಾಟೆ ಮೂಲಕ ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಸುಧಾರಣೆ – ಈಶ್ವರ್ ಕಟೀಲ್

ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್, ಶಿಮಂತೂರಿನ ವಿದ್ಯಾರ್ಥಿಗಳಿಗೆ ಕಳೆದ ಜೂನ್ ತಿಂಗಳಲ್ಲಿ ಪ್ರಾರಂಭಗೊಂಡ ಉಚಿತ ಕರಾಟೆ ತರಗತಿಯು ಮುಕ್ತಾಯಗೊಂಡಿದ್ದು ವಿದ್ಯಾರ್ಥಿಗಳಿಗೆ ಕಲರ್ ಬೆಲ್ಟ್ ಗ್ರೇಡಿಂಗ್ ಪರೀಕ್ಷೆಯನ್ನು ಆಯೋಜಿಸಲಾಯಿತು.


ಕರಾಟೆ ತರಬೇತಿಯಲ್ಲಿ ಹಲವಾರು ವರ್ಷಗಳ ಅಪಾರ ಅನುಭವ ಹೊಂದಿರುವ ಕರಾಟೆ ಮಾಸ್ಟರ್. ಕ್ಯೋಷಿ.ಈಶ್ವರ್ ಕಟೀಲ್ ಮುಖ್ಯ ಪರಿವೀಕ್ಷಕರಾಗಿ ಪರೀಕ್ಷೆಯನ್ನು ನಡೆಸಿ, ಭಾರತವು ಕರಾಟೆಯನ್ನು ಸಮರ ವಿಜ್ಞಾನವಾಗಿ ಕಲಿಸುತ್ತದೆ, ಅಲ್ಲಿ ಕರಾಟೆ ಪರಿಕಲ್ಪನೆಗಳು ವಿಜ್ಞಾನ ಮತ್ತು ಗಣಿತದ ಮೂಲಭೂತ ಅಂಶಗಳಿಗೆ ಸಂಬಂಧಿಸಿರಬಹುದು. ಇವುಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ  ಎಂದು ಹೇಳಿದರು.ಇವರೊಂದಿಗೆ. ಶಿಹಾನ್ ಮೋರ್ಗನ್ ವಿಲಿಯಮ್, ರೆಂಷಿ ಚಂದ್ರಹಾಸ್ ಕಟೀಲ್,ಸೆನ್ಸ್ಯಿ ಸುಮಂತ್, ಸೀನಿಯರ್ ಬ್ಲಾಕ್‌ಬೆಲ್ಟ್ ಪರಿಣಿತರು ಸಹಾಯಕರಾಗಿ ಕಾರ್ಯನಿರ್ವಹಿಸಿದರು.

ಈ ಪರೀಕ್ಷೆಯಲ್ಲಿ ಸುಮಾರು 130 ವಿದ್ಯಾರ್ಥಿಗಳು ಭಾಗವಹಿಸಿದ್ದು ಮುಂದಿನ ಹಂತಕ್ಕೆ ಉತ್ತೀರ್ಣರಾಗಿರುತ್ತಾರೆ. ಈ ಪೈಕಿ 33 ವಿದ್ಯಾರ್ಥಿಗಳಿಗೆ ಹಳದಿ, 36 ವಿದ್ಯಾರ್ಥಿಗಳಿಗೆ ಹಸಿರು, 26 ವಿದ್ಯಾರ್ಥಿಗಳಿಗೆ ಕೇಸರಿ, 30 ವಿದ್ಯಾರ್ಥಿಗಳಿಗೆ ನೀಲಿ, 5 ವಿದ್ಯಾರ್ಥಿಗಳಿಗೆ ನೇರಳೆ ಬಣ್ಣದ ಬೆಲ್ಟ್ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ , ಶಾಲಾ ಕರಾಟೆ ತರಬೇತುದಾರರಾದ ಶಿಹಾನ್ ನಾಗರಾಜ್ ಕುಲಾಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!