ಜನ ಮನದ ನಾಡಿ ಮಿಡಿತ

Advertisement

ಫೆ.21 ರಂದು”ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶಿಲಾನ್ಯಾಸ ಕಾರ್ಯಕ್ರಮ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ “ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಇದರ ಶಿಲಾನ್ಯಾಸ ಕಾರ್ಯಕ್ರಮವು ಫೆ.21 ರಂದು ಬೆಳಿಗ್ಗೆ 9.30ಕ್ಕೆ ಐಕಳ ಹರೀಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಮಹಾ ದಾನಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿಯವರ ಮುಖ್ಯ ಉಪಸ್ಥಿತಿಯಲ್ಲಿ, ಶ್ರೀ ತೋನ್ಸೆ ಆನಂದ್ ಎಮ್. ಶೆಟ್ಟಿ ಮತ್ತು ಶ್ರೀಮತಿ ಶಶಿರೇಖಾ ಆನಂದ್ ಶೆಟ್ಟಿಯವರಿಂದ ನೆರವೇರಲಿರುವುದು.


ಈ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾದ ಪ್ರವೀಣ್ ಭೋಜ ಶೆಟ್ಟಿ, ಶ್ರೀ ಕೆ. ಪ್ರಕಾಶ್ ಶೆಟ್ಟಿ, ಶಶಿಧರ್ ಶೆಟ್ಟಿ ಬರೋಡ, ರಾಜೇಶ್ ಶೆಟ್ಟಿ ರಾಕ್ಷಿ ಡೆವಲಪರ್ಸ್, ಅರವಿಂದ್ ಆನಂದ್ ಶೆಟ್ಟಿ, ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ, ನಿರ್ದೇಶಕರು, ಮಹಾ ಪೋಷಕರು, ಪೋಷಕರು, ದಾನಿಗಳು,ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರುಗಳು ಹಾಜರಿರಬೇಕಾಗಿ ವಿನಂತಿ.

ಕರ್ನಿರೆ ವಿಶ್ವನಾಥ್ ಶೆಟ್ಟಿ ಉಪಾಧ್ಯಕ್ಷರು,ಜಯಕರ್ ಶೆಟ್ಟಿ ಇಂದ್ರಾಳಿ ಗೌರವ ಕಾರ್ಯದರ್ಶಿ, ಉಳ್ತೂರು ಮೋಹನದಾಸ್ ಶೆಟ್ಟಿ ಕೋಶಾಧಿಕಾರಿ, ಚಂದ್ರಹಾಸ್ ಡಿ ಶೆಟ್ಟಿ ರಂಗೋಲಿ ಜೊತೆ ಕಾರ್ಯದರ್ಶಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!