ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನ ಭಂಡಿರಥ ರಚನೆಗೆ ಬ್ರಹ್ಮರಥ ನಿರ್ಮಿಸಿದವರಿಗೆ ವೀಳ್ಯ ನೀಡಿಕೆ; ಹೈದರಬಾದ್ ಮೂಲದ ಸಾಯಿ ಶ್ರೀನಿವಾಸ್ ರಿಂದ ಕೊಡುಗೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ನೂತನ ಭಂಡಿರಥವನ್ನು ದಾನಿಯೊಬ್ಬರು ಕೊಡುಗೆಯಾಗಿ ನೀಡಲಿದ್ದು, ಬ್ರಹ್ಮರಥ ನಿರ್ಮಿಸಿದ ಕೋಟೇಶ್ವರದವರಿಗೆ ರಥ ನಿರ್ಮಿಸಲು ಫೆ.12 ರಂದು ವೀಳ್ಯ ನೀಡಿಕೆಯಾಗಿದೆ.

ಮೋಹನದಾಸ್ ರೈ ಅವರ ಅಪ್ತರಾಗಿದ್ದ ಹೈದರಬಾದ್ ಮೂಲದ ಸಾಯಿ ಶ್ರೀನಿವಾಸ್ ಇತ್ತಿಚೆಗೆ ದೇವಾಲಯಕ್ಕೆ ಆಗಮಿಸಿದ್ದ ಸಂದರ್ಭ ಈ ಕೊಡುಗೆ ಘೋಷಣೆ ಮಾಡಿದ್ದರು. ಕೋಟೇಶ್ವರದ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಅವರಿಗೆ ಶ್ರೀನಿವಾಸ್ ನಿರ್ದೇಶನದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀವತ್ಸ ಬೆಂಗಳೂರು ಹಾಗೂ ಸುಬ್ರಹ್ಮಣ್ಯದ ಮೋಹನದಾಸ ರೈ 12,50,001.00 ಹಣ ಪಾವತಿಸಿ ರಥ ನಿರ್ಮಿಸಲು ವೀಳ್ಯ ನೀಡಲಾಗಿದೆ. ಮೇ.2 ನೇ ವಾರದಲ್ಲಿ ರಥದ ಕೆಲಸ ಪೂರ್ಣವಾಗಲಿದ್ದು ಇದು 16 ಅಡಿ ಎತ್ತರ ಇರಲಿದೆ ಎಂದು ತಿಳಿದು ಬಂದಿದೆ. ಶ್ರೀನಿವಾಸ್ ಅವರು ಅನ್ನದಾನಕ್ಕೂ 2 ಲಕ್ಷ ಹಣ ಕೊಡುಗೆಯನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!