ಜನ ಮನದ ನಾಡಿ ಮಿಡಿತ

Advertisement

ಕೋಡಿಬೆಂಗ್ರೆ: ಸಮುದ್ರದಲ್ಲಿ ಮುಳುಗುತ್ತಿದ್ದ ಯುವಕನನ್ನು ರಕ್ಷಿಸಿದ ಸ್ಥಳೀಯರು


ಉಡುಪಿ: ಸಮುದ್ರದಲ್ಲಿ ಮುಳುಗಿ ಒದ್ದಾಡುತ್ತಿದ್ದ ಯುವಕನೋರ್ವನನ್ನು ಸ್ಥಳೀಯರು ಬೋಟ್ ಸಹಾಯದಿಂದ ರಕ್ಷಣೆ ಮಾಡಿದ ಘಟನೆ ಕೋಡಿಬೆಂಗ್ರೆಯ ಡೆಲ್ಟಾ ಬೀಚ್ ನಲ್ಲಿ ನಡೆದಿದೆ.


ಕೋಡಿಬೆಂಗ್ರೆ ಡೆಲ್ಟಾ ಬೀಚ್ ನಲ್ಲಿ ಸ್ನಾನಕ್ಕಿಳಿದ ಯುವಕ ಈಜಲು ಆಗದೆ ನೀರಿನಲ್ಲಿ ಮುಳುಗುತ್ತಿದ್ದನು. ಇದನ್ನು ಗಮನಿಸಿದ ಸ್ಥಳೀಯ ನಿವಾಸಿಗಳಾದ ಕೃಷ್ಣ, ರಮೇಶ್ ಬಂಗೇರ ಹಾಗೂ ವಿವೇಕ್ ಪುತ್ರನ್ ಅವರು ಬೋಟ್ ಸಹಾಯದಿಂದ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಸ್ಥಳೀಯರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!