ಜನ ಮನದ ನಾಡಿ ಮಿಡಿತ

Advertisement

ಶೋಚನೀಯ ಸ್ಥಿತಿಯಲ್ಲಿ ರಾಷ್ಟ್ರೀಯ ಲಾಂಛನ


ಉಡುಪಿ: ರಾಷ್ಟ್ರೀಯ ಹೆದ್ದಾರಿ- ಇಂದ್ರಾಳಿಯ ರೈಲ್ವೆ ಸೇತುವೆಯ ನಾಲ್ಕು ಬದಿಗಳಲ್ಲಿ ಸ್ತಂಭಗಳಿದ್ದು, ಅವುಗಳ ಮೇಲೆ ಅಶೋಕ ಸ್ತಂಭದ ಮೇಲಿರುವ ನಾಲ್ಕು ಸಿಂಹಗಳಿರುವ ಲಾಂಛನವನ್ನು ಪ್ರದರ್ಶಿಸಲಾಗಿದೆ.

ಇದೀಗ ರಾಷ್ಟ್ರೀಯ ಲಾಂಛನವು ಬಳ್ಳಿಗಳಿಂದ ಆವರಿಸಿಕೊಂಡಿದ್ದು, ಕಬ್ಬಿಣದ ಸರಿಗೆಯಿಂದ ಕಟ್ಟಿ ಬಂಧಿಸಿಡಲಾಗಿದೆ. ರಾಷ್ಟ್ರೀಯ ಲಾಂಛನವೆಂದು ಗೌರವಿಸಲ್ಪಡುವ ಲಾಂಛನ ಪ್ರತಿಕೃತಿಯು ವಿಕೃತಿ ಸ್ಥಿತಿಯಲ್ಲಿರುವುದು ಶೋಚನೀಯವಾಗಿದೆ. ಜಿಲ್ಲಾಡಳಿತ, ನಗರಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಲಾಂಛನವನ್ನು ಸಮಸ್ಯೆಗಳಿಂದ ತಕ್ಷಣ ಮುಕ್ತಪಡಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!