ಜನ ಮನದ ನಾಡಿ ಮಿಡಿತ

Advertisement

ಶೋಚನೀಯ ಸ್ಥಿತಿಯಲ್ಲಿ ರಾಷ್ಟ್ರೀಯ ಲಾಂಛನ


ಉಡುಪಿ: ರಾಷ್ಟ್ರೀಯ ಹೆದ್ದಾರಿ- ಇಂದ್ರಾಳಿಯ ರೈಲ್ವೆ ಸೇತುವೆಯ ನಾಲ್ಕು ಬದಿಗಳಲ್ಲಿ ಸ್ತಂಭಗಳಿದ್ದು, ಅವುಗಳ ಮೇಲೆ ಅಶೋಕ ಸ್ತಂಭದ ಮೇಲಿರುವ ನಾಲ್ಕು ಸಿಂಹಗಳಿರುವ ಲಾಂಛನವನ್ನು ಪ್ರದರ್ಶಿಸಲಾಗಿದೆ.

ಇದೀಗ ರಾಷ್ಟ್ರೀಯ ಲಾಂಛನವು ಬಳ್ಳಿಗಳಿಂದ ಆವರಿಸಿಕೊಂಡಿದ್ದು, ಕಬ್ಬಿಣದ ಸರಿಗೆಯಿಂದ ಕಟ್ಟಿ ಬಂಧಿಸಿಡಲಾಗಿದೆ. ರಾಷ್ಟ್ರೀಯ ಲಾಂಛನವೆಂದು ಗೌರವಿಸಲ್ಪಡುವ ಲಾಂಛನ ಪ್ರತಿಕೃತಿಯು ವಿಕೃತಿ ಸ್ಥಿತಿಯಲ್ಲಿರುವುದು ಶೋಚನೀಯವಾಗಿದೆ. ಜಿಲ್ಲಾಡಳಿತ, ನಗರಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಲಾಂಛನವನ್ನು ಸಮಸ್ಯೆಗಳಿಂದ ತಕ್ಷಣ ಮುಕ್ತಪಡಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!