ಜನ ಮನದ ನಾಡಿ ಮಿಡಿತ

Advertisement

ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ

ಉಡುಪಿ: ಶ್ರೀ ಭಾವಿಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ಜನ್ಮಭೂಮಿ ಹೂವಿನಕೆರೆಯಲ್ಲಿ ಶ್ರೀವಾದಿರಾಜರಿಗೆ ನೂತನವಾಗಿ ನಿರ್ಮಿಸಿದ ಪ್ರಾಸಾದ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವವು ಸೋದೆ ವಾದಿರಾಜ ಮಠಾಧೀಶರಾದ ಶ್ರೀ ವಿಶ್ವವಲ್ಲಭ ತೀರ್ಥರ ನೇತೃತ್ವದಲ್ಲಿ ವೈಭವದಿಂದ ನಡೆಯಿತು.


ಈ ಸಂದರ್ಭದಲ್ಲಿ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು , ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು , ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಭೀಮನಕಟ್ಟೆ ಮಠದ ರಘುವರೇಂದ್ರತೀರ್ಥ ಶ್ರೀಪಾದರು, ಅದಮಾರು ಮಠದ ಈಶಪ್ರಿಯತೀರ್ಥ ಶ್ರೀಪಾದರು , ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರತೀರ್ಥ ಉಪಸ್ಥಿತರಿದ್ದರು.


ದಿವಾನರಾದ ಪಾಡಿಗಾರು ಶ್ರೀನಿವಾಸ ತಂತ್ರಿ, ಎನ್.ಆರ್. ರಾಘವೇಂದ್ರ ರಾವ್ , ರಾಮಚಂದ್ರ ವರ್ಣ , ಕೃಷ್ಣಮೂರ್ತಿ ಹತ್ವಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!