ಜನ ಮನದ ನಾಡಿ ಮಿಡಿತ

Advertisement

ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬಕ್ಕೆ ಘನ ವಾಹನವೊಂದು ಢಿಕ್ಕಿ…!!

ವಿಟ್ಲ: ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ಸೇಫ್ ಗಾರ್ಡ್ ಕಂಬ ಹೆದ್ದಾರಿ ಅಡ್ಡವಾಗಿ ಬಿದ್ದ ಘಟನೆ ನಡೆದಿದೆ.

ಘನ ವಾಹನಗಳು ಸೇತುವೆಗೆ ಅಪ್ಪಳಿಸದಂತೆ ಮುಂಜಾಗರೂಕತೆಯಾಗಿ ಈ ಕಂಬವನ್ನು ಅಳವಡಿಸಲಾಗುತ್ತದೆ. ಈ ಸೇಫ್ ಗಾರ್ಡ್ ಗೆ ಘನ ವಾಹನವೊಂದು ಢಿಕ್ಕಿ ಹೊಡೆದಿದೆ. ಇದರಿಂದ ಕಂಬ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದೆ ಎಂದು ತಿಳಿದುಬಂದಿದೆ. ಮಾಣಿ – ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಮಿತ್ತೂರು ರೈಲ್ವೇ ಸೇತುವೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತ ದೃಶ್ಯ ಕಂಡುಬಂದಿದೆ.

ಈ ಹಿಂದೆಯೂ ಹಲವು ಬಾರಿ ಈ ರೈಲ್ವೇ ಸೇಫ್ ಗಾರ್ಡ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು ಎನ್ನುವುದನ್ನು ಸ್ಥಳೀಯರು ಸ್ಮರಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!