ಜನ ಮನದ ನಾಡಿ ಮಿಡಿತ

Advertisement

ರಸ್ತೆ ಅಪಘಾತ; ಇಂಜಿನಿಯರಿAಗ್ ವಿದ್ಯಾರ್ಥಿ ಮೃತ್ಯು…!

ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿAಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.

ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್ ಮೃತ ವಿದ್ಯಾರ್ಥಿಯಾಗಿದ್ದಾನೆ. ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿAಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಘಟನೆ ನಡೆದಿದೆ. ಘಟನೆಯಲ್ಲಿ ಸವಾರ, ಸಹಸವಾರ ವಿದ್ಯಾರ್ಥಿಗಳಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಆಕಾಶ್ ಗಂಭೀರ ಗಾಯಗೊಂಡು ಮೃತಪಟ್ಟರೆ, ಸಹಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!