ಜನ ಮನದ ನಾಡಿ ಮಿಡಿತ

Advertisement

ಪುತ್ತೂರಿನಲ್ಲಿ ನಾಸೀರ್ ಹುಸೇನ್ ಪ್ರತಿಕೃತಿ ದಹಿಸಿ ಆಕ್ರೋಶ

ಪಾಕಿಸ್ತಾನದ ಪರ ಘೋಷಣೆ ಖಂಡಿಸಿ ಪುತ್ತೂರು ಬಿಜೆಪಿಯಿಂದ ನಾಸೀರ್ ಹುಸೇನ್ ಪ್ರತಿಕೃತಿ ದಹಿಸಿ ಆಕ್ರೋಶ

ಪುತ್ತೂರು: ವಿಧಾನಸೌದದಲ್ಲಿ ಫೆ. ೨೭ರಂದು ಸಂಜೆ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಪುತ್ತೂರು ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಮುಂಭಾಗ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿದರು.ಬಿಜೆಪಿಯ ಹಲವು ಮುಖಂಡರು ಮಾತನಾಡಿದರು. ಬಿಜೆಪಿ ಕಾರ್ಯಕರ್ತರ ಘೋಷಣೆ ಮುಗಿಲುಮುಟ್ಟಿತ್ತು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!