ಜನ ಮನದ ನಾಡಿ ಮಿಡಿತ

Advertisement

ಪರಿಯಾಳ ಸಮಾಜ ಸುಧಾರಕ ಸಂಘದ ಸಮುದಾಯ ಭವನ ಉದ್ಘಾಟನೆ


ಉಡುಪಿ: ಉಡುಪಿ ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘ ಉಚ್ಚಿಲ ಇದರ ಸಮುದಾಯ ಭವನ ಉದ್ಘಾಟನಾ ಸಮಾರಂಭ ಇಂದು ನಡೆಯಿತು‌.


ಕೇಮಾರು ಸಾಂದೀಪನಿ ಸಾಧಾನಾಶ್ರಮ ಶ್ರೀಕ್ಷೇತ್ರದ ಈಶ ವಿಠಲದಾಸ ಸ್ವಾಮೀಜಿ ಭವನವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘದ ಜಿಲ್ಲಾಧ್ಯಕ್ಷರಾದ ಶಂಕರ ಸಾಲಿಯಾನ್ ಕಟಪಾಡಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್ ಹಾಗೂ ಪ್ರಮುಖರು ಮತ್ತು ಪರಿಯಾಳ ಸಮಾಜ ಬಾಂಧವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!