ಜನ ಮನದ ನಾಡಿ ಮಿಡಿತ

Advertisement

ಅಗರಿ ಹಬ್ಬ ಹಬ್ಬಗಳ ಡ್ರಾ, ಲಕ್ಕಿ ಡ್ರಾ ಆಯ್ಕೆ ಮತ್ತು ಬಹುಮಾನ ವಿತರಣೆ

ದಕ್ಷಿಣ ಕನ್ನಡ : ಅಗರಿ ಹಬ್ಬ ಹಬ್ಬಗಳ ಉತ್ಸವ, ನೂರು ದಿನ ನೂರು ಬಹುಮಾನ ಯೋಜನೆಗಳ ಏಳನೇ ಹಂತದ ಬಹುಮಾನ ವಿಜೇತರ ಆಯ್ಕೆ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮವು ಅಗರಿ ಎಂಟರ್ಪ್ರೈಸಸ್ ಸುರತ್ಕಲ್ ಇಲ್ಲಿ ಸಂಜೆ ಗಣ್ಯರ ಉಪಸ್ಥಿತಿಯಲ್ಲಿ ಲಕ್ಕಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು.

ಈ ಹಿಂದೆ ಆಯ್ಕೆಯಾದ 10 ಮಂದಿ ಸದಸ್ಯರಿಗೆ ಬಹುಮಾನವನ್ನು ವಿತರಿಸಲಾಯಿತು ಅಲ್ಲದೆ ಇಂದು ಹತ್ತು ಮಂದಿ ಬಹುಮಾನಕರನ್ನ ಆಯ್ಕೆ ಮಾಡಲಾಗಿ ಕ್ರಮವಾಗಿ ಮೂಡಬಿದ್ರೆ ಸುರತ್ಕಲ್ ಮಂಗಳೂರು ಸೇರಿದಂತೆ ಒಟ್ಟು ಆರು ಶಾಖೆಗಳ ಗ್ರಾಹಕರನ್ನು ಆಯ್ಕೆ ಪ್ರಕ್ರಿಯೆ ಮಾಡಲಾಯಿತು ಗ್ರಹಕ ಸಂಖ್ಯೆ 29393,20781,20357,25550,26091,28514,26565,27855,33929,29610 ಹೀಗೆ ಒಟ್ಟು 10 ಮಂದಿಯನ್ನು ಎಂದು ಆಯ್ಕೆ ಮಾಡಲಾಯಿತು ಮುಂದಿನ ಡ್ರಾ ದಿನಾಂಕದಂದು ಈ ಮೇಲಿನ ಸಂಖ್ಯೆಯ ಗ್ರಾಹಕರಿಗೆ ಪ್ರಶಸ್ತಿಯನ್ನ ವಿತರಿಸಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥರಾದ ಅಗರಿ ರಾಘವೇಂದ್ರ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು ಅಗರಿ ನಡೆದು ಬಂದ ದಾರಿ, ಸುಮಾರು 34 ವರ್ಷಗಳ ಸುದೀರ್ಘ ಮಾರುಕಟ್ಟೆ ಅನುಭವ, ಉತ್ತಮ ಗ್ರಾಹಕರ ನೆಟ್ವರ್ಕ್, ಸಿಬ್ಬಂದಿ ವರ್ಗದ ಪ್ರೋತ್ಸಾಹ, ಇವಳೆಲ್ಲವೂ ಈ ಯಶಸ್ವಿಗೆ ಕಾರಣವಾಗಿದ್ದು, ಮುಂದಿನ ದಿನಗಳು ಇನ್ನೂ ಹೆಚ್ಚಿನ ಶಾಖೆಗಳು ಬರಲಿ, ಎಂದು ಹಾರೈಸಿದರು.

ಅಗರಿ ಸಂಸ್ಥೆಯ ಮುಖ್ಯಸ್ಥರ ಸಮಾಜಮುಖಿ ಕಾರ್ಯಗಳು ಸಮಾಜಕ್ಕೆ ಮಾದರಿಯಾಗಿದ್ದು ಅಗರಿ ಸಂಸ್ಥೆಯಿಂದ ಇನ್ನಷ್ಟು ಉತ್ತಮ ಕಾರ್ಯಗಳು ಬರಲಿ ಎಂದು ಹಾರೈಸಿದರು ಸಭಾ ಕಾರ್ಯಕ್ರಮದ ನಿರೂಪಣೆಯನ್ನು ಮತ್ತು ಧನ್ಯವಾದವನ್ನು ಶೇಷಶಯನ ಕಾರಿಂಜ ನೆರವೇರಿಸಿದರು. ಸಂದೀಪ್ ಇವರ ಮಾರ್ಗದರ್ಶನದಲ್ಲಿ , ಶಿವರಾಜ್ ಊರ್ವ, ಶಿವರಾಜ್, ಶ್ರೇಯಸ್, ಪ್ರಕಾಶ್, ಶೈಲಾ, ಪ್ರಮೀಳಾ, ಸದಾಶಿವ, ಸುದರ್ಶನ್, ರಾಘವೇಂದ್ರ ಭಟ್, ರಾಘವೇಂದ್ರ, ಭಾಗ್ಯಲಕ್ಷ್ಮಿ, ರಾಜೇಶ್ ಭಟ್, ಶ್ರೀನಿವಾಸ್ ಇವರೆಲ್ಲರ ಸಹಕಾರದೊಂದಿಗೆ ಸಂಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಂದಿನ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಇವರೆಲ್ಲರೂ ಸಹಕರಿಸಿದರು.

Leave a Reply

Your email address will not be published. Required fields are marked *

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

error: Content is protected !!