ಜನ ಮನದ ನಾಡಿ ಮಿಡಿತ

Advertisement

ಈಶ್ವರಪ್ಪನವರ ಬಂಡಾಯ ಶೀಘ್ರವೇ ಶಮನಗೊಳ್ಳಲಿದೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು. ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪನವರು ಬೇಸರಗೊಂಡಿರಬಹುದು. ಆದರೆ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

ಈಶ್ವರಪ್ಪ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಬೇಸರ ಶಮನಗೊಂಡು 28 ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಈಶ್ವರಪ್ಪ ಕೆಲಸ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಪಕ್ಷದ ಹಿರಿಯರು ಚರ್ಚೆ ಮಾಡಿ ಸೂಕ್ತ ಸ್ಥಾನಮಾನ ಕಲ್ಪಿಸ್ತಾರೆ ಎಂಬ ನಂಬಿಕೆ ಇದೆ ಎಂದರು.

Leave a Reply

Your email address will not be published. Required fields are marked *

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

error: Content is protected !!