ಜನ ಮನದ ನಾಡಿ ಮಿಡಿತ

Advertisement

ಅರುಣ್ ಕುಮಾರ್ ಪುತ್ತಿಲ ಅವರು ಪುತ್ತೂರು ಬಿಜೆಪಿ ಕಚೇರಿಗೆ ಪ್ರಥಮ ಭೇಟಿ

ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾದ ಬಳಿಕ ಮತ್ತು ಹಲವು ವರ್ಷಗಳ ಬಳಿಕ ಪುತ್ತೂರು ಬಿಜೆಪಿ ಕಚೇರಿಗೆ ಮೊದಲ ಭೇಟಿ ನೀಡಿದ ಅರುಣ್‌ ಕುಮಾರ್ ಪುತ್ತಿಲ.

ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್ ಸಹಿತ ಪ್ರಮುಖರು ಅವರನ್ನು ಸ್ವಾಗತಿಸಿದರು.

ಪ್ರಸನ್ನ ಕುಮಾರ್ ಮಾರ್ತ, ಉಮೇಶ್ ಕೋಡಿಬೈಲು, ರವಿ ಕುಮಾರ್, ಅನಿಲ್ ತೆಂಕಿಲ ಸಹಿತ ಹಲವಾರು ಮಂದಿ ಅರುಣ್ ಕುಮಾರ್ ಪುತ್ತಿಲ ಜೊತೆಗಿದ್ದರು.

ಈ ಸಂದರ್ಭ ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚದ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಹರಿಪ್ರಸಾದ್ ಯಾದವ್,ರಾಜ್ಯ ಪ್ರಮುಕು ಆರ್. ಸಿ. ನಾರಾಯಣ,ಜಿಲ್ಲಾ ಬಿಜೆಪಿ ಪ್ರಮುಖರಾದ ಬುಡಿಯಾರು ರಾಧಾಕೃಷ್ಣ ರೈ, ವಿದ್ಯಾ ಆರ್ ಗೌರಿ, ಸುರೇಶ್ ಕಣ್ಣರಾಯ, ಸುಧೀರ್ ಶೆಟ್ಟಿ, ಜ್ಯೋತಿ ಆ‌ರ್ ನಾಯಕ್‌, ರಾಧಾಕೃಷ್ಣ ನಂದಿಲ, ಇಂದುಶೇಖರ್, ಲೋಹಿತ್ ಅಮ್ಮಿನಡ್ಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!