ಜನ ಮನದ ನಾಡಿ ಮಿಡಿತ

Advertisement

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ


ಸುರತ್ಕಲ್: ದಕ್ಷಿಣಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆಯಾಗಿದ್ದಾರೆ.


ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೊರಡಿಸಿದ ಆದೇಶದಲ್ಲಿ ಸರಕಾರದ ಅಧೀನ‌ಕಾರ್ಯದರ್ಶಿಯವರು ಸುಬ್ರಹ್ಮಣ್ಯ ಪ್ರಸಾದ್ ಅವರ ಆಯ್ಕೆಯನ್ನು ಪ್ರಕಟಿಸಿದ್ದಾರೆ.
ಸುಬ್ರಹ್ಮಣ್ಯ ಪ್ರಸಾದ್ ಅವರು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಕರಾಗಿರುತ್ತಾರೆ. ಅಲ್ಲದೆ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡಿರುತ್ತಾರೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!