ಜನ ಮನದ ನಾಡಿ ಮಿಡಿತ

Advertisement

ಶ್ರೀಮತಿ ವೀಣಾ ಗರ್ದೆ ಸಹಿತ 9 ಮಂದಿಗೆ ಸಾಧಕಿಯರಿಗೆ ಮಹಿಳಾ ದಿನಾಚರಣೆ ಸನ್ಮಾನ, ಸಮತಾ ಮಹಿಳಾ ಬಳಗದ ಹೆಮ್ಮೆಯ ಕಾರ್ಯಕ್ರಮ

ದಕ್ಷಿಣ ಕನ್ನಡ : ಸಮತಾ ಮಹಿಳಾ ಬಳಗ, ನ್ಯೂ ರೋಡ್, ಮಂಗಳೂರು ಇವರು ಮಹಿಳಾ ದಿನಾಚರಣೆ ಅಂಗವಾಗಿ ಯಕ್ಷಗಾನ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ಗೌರಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಸಮತಾ ಬಳಗದ ಹಿರಿಯರಾದ ಶ್ರೀಮತಿ ಲಕ್ಷ್ಮಿ ಆರೂರು, ವಜ್ರ .ಎನ್,ಡಾ. ಜಯಲಕ್ಷ್ಮಿ, ಶಾಂತ ರಾವ್ ಹಾಗೂ ಶಾಮಲಾ ರಾವ್ಹಾ,, ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಶ್ರೀಮತಿ ಲೀಲ ಬೈಪಡೀತಾಯ, ಶ್ರೀಮತಿ ಸವಿತಾ, ಶ್ರೀಮತಿ ಸುಲೋಚನಾ ಭಟ್, ಶ್ರೀಮತಿ ವೀಣಾ ಗರ್ದೆ ಇವರುಗಳನ್ನ ಸಮತಾವತಿಯಿಂದ ಸನ್ಮಾನಿಸಲಾಯಿತು. ನಂತರದಲ್ಲಿ ಸಮತಾ ಸದಸ್ಯರಿಂದ ಶ್ರೀ ಕೃಷ್ಣ ಲೀಲೆ – ಕಂಸ ವಧೆ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಮತಾ ಮಹಿಳಾ ಬಳಗದ ಅಧ್ಯಕ್ಷರು ಸರ್ವ ಸದಸ್ಯರು ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!