ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಪಾರ್ಕಿಂಗ್ ಮಾಡಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ದ್ವಿಚಕ್ರವಾಹನವೊಂದು ಕಳವು

ಬಂಟ್ವಾಳ: ಪಾರ್ಕಿಂಗ್ ಮಾಡಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿಯೋರ್ವರ ದ್ವಿಚಕ್ರವಾಹನವೊಂದು ಕಳವಾದ ಘಟನೆ ಬಿ.ಸಿ.ರೋಡಿನ ನಗರ ಪೋಲೀಸ್ ಠಾಣಾ ಸಮೀಪವೇ ನಡೆದಿದೆ.


ವಾಮದಪದವು ಇರ್ವತ್ತೂರು ಮಣ್ಣೂರು ನಿವಾಸಿ ಕಾರ್ತಿಕ್ ಎಂಬವರಿಗೆ ಸೇರಿದ ಸ್ಕೂಟರ್ ಕಳವಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ತಿಕ್ ಅವರು ಮಾ. 23 ರಂದು ಶನಿವಾರ ಬೆಳಿಗ್ಗೆ ವಾಮದಪದವು ಮನೆಯಿಂದ ಬಂದು ಬಿಸಿರೋಡಿನ ಹಳೆಯ ತಾಲೂಕು ಪಂಚಾಯತ್ ಕಟ್ಟಡ ಕೆಡವಿದ ಖಾಲಿ ಜಾಗದಲ್ಲಿ ಸ್ಕೂಟರ್ ನಿಲ್ಲಿಸಿ , ಬಡಕಬೈಲು ಎಂಬಲ್ಲಿ ಕೆಲಸದ ನಿಮಿತ್ತ ಹೋಗಿದ್ದರು.


ಕೆಲಸ ಮುಗಿಸಿ ರಾತ್ರಿ ಬಂದು ನೋಡಿದಾಗ ಸ್ಕೂಟರ್ ನಿಲ್ಲಿಸಿದ ಜಾಗದಲ್ಲಿರದೆ ಕಾಣೆಯಾಗಿದ್ದು, ಕಳವಾಗಿರುವ ಸಂಶಯವನ್ನು ವ್ಯಕ್ತಪಡಿಸಿ, ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.ಸ್ಕೂಟರ್ ನ‌ಅಂದಾಜು‌ ಮೌಲ್ಯ 55 ಸಾವಿರ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪೋಲೀಸ್ ಠಾಣೆಯ ಸನಿಹದಲ್ಲೇ ‌ಕಳವು
ಕಳೆದ ಕೆಲವು ಸಮಯಗಳಿಂದ ನಿರಂತರವಾಗಿ ವಾಹನಗಳ ಕಳವು ನಡೆಯುತ್ತಿದ್ದು, ವಾಹನ ಸವಾರರು ಪಾರ್ಕ್ ಮಾಡಿ ತೆರಳಲು ಹೆದರುತ್ತಿದ್ದಾರೆ.ಬಿಸಿರೋಡಿನ ಪ್ಲೈ ಓವರ್ ಅಡಿಭಾಗದಲ್ಲಿ ಅನೇಕ ವಾಹನಗಳು ಕಳವಾಗಿದ್ದು, ಇನ್ನೂ ಬಹುತೇಕ ವಾಹನಗಳ ಪತ್ತೆ ಕಾರ್ಯ ನಡೆಯದೆ ಕಗ್ಗಂಟಾಗಿ ಉಳಿದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅದರಲ್ಲೂ ಪೋಲೀಸ್ ಠಾಣೆಯ ಕೂಗಳತೆಯ ದೂರದಲ್ಲಿ ವಾಹನಗಳ ಕಳವು ನಡೆಯುವುತ್ತಿರುವುದು ಸಾರ್ವಜನಿಕ ವಲಯದಲ್ಲಿ ಒಂದಷ್ಟು ಆತಂಕ ವ್ಯಕ್ತವಾಗಿದೆ.
ನಗರ ಪ್ರದೇಶದಲ್ಲಿ ಅಲ್ಲಲ್ಲಿ ಸಿ.ಸಿ.ಕ್ಯಾಮರಾ ಅಳವಡಿಕೆಯಾಗಿದ್ದರೂ ಕೂಡ ಕ್ಯಾಮರಾದ ಕಣ್ತಪ್ಪಿಸಿ ಕಳವು ಮಾಡುವ ಕಳ್ಳರ ಕೈಚಳಕದ ಬಗ್ಗೆ ಪೋಲೀಸ್ ಇಲಾಖೆ ಸರಿಯಾದ ಕ್ರಮಗೊಳ್ಳಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!