ಜನ ಮನದ ನಾಡಿ ಮಿಡಿತ

Advertisement

ಲೋಕಸಭಾ ಚುನಾವಣೆ 2024 ರ ಪ್ರಯುಕ್ತ ಮತದಾರರಿಗೆ ಮತದಾನದ ಜಾಗೃತಿ ಕಾರ್ಯಕ್ರಮದ

ಇಳಕಲ್ ತಾಲೂಕಿನ ವ್ಯಾಪ್ತಿಯಡಿ ಬರುವಂತ ನಂದವಾಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ 2024 ರ ಪ್ರಯುಕ್ತ ಮತದಾರರಿಗೆ ಮತದಾನದ ಜಾಗೃತಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ ಪರಮ ಪೂಜ್ಯ ಶ್ರೀ ಡಾ// ಅಭಿನವ ಚನ್ನಬಸವ ಶಿವಾಚಾರ್ಯರು ಮಹಾಂತೇಶ್ವರ ಮಠ ನಂದವಾಡಗಿ ಪೂಜ್ಯರು ಹಾಗೂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಸಿಗೆ ನೀರು ಹಾಕುವದರ ಮೂಲಕ ಉದ್ಗಾಟಿಸಿದರು ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು .

ಹಾಗೂ ಕಿರು ನಾಟಕ ಹಾಗೂ ಕ್ಯಾಂಡಲ್ ಮೂಲಕ ಸಂಘದ ಸದಸ್ಯರಿಗೆ ಮಾಹಿತಿ ಹೇಳಲಾಯಿತು ರಂಗೋಲಿ ಸ್ಪರ್ಧೆಯಲ್ಲಿ ಮತದಾನ ಜಾಗೃತಿ ಮೂಡಿಸುವ ರಂಗೋಲಿಗಳ ಹಾಕಿದ ಸ್ಫರ್ಧಿಗಳಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಆಯ್ಕೆ ಮಾಡಿ ಪ್ರಶಸ್ತಿ ಪತ್ರ ನೀಡಲಾಯಿತು.

ಬಳಿಕ ಸ್ವ ಸಹಾಯ ಸಂಘದ ಸದಸ್ಯರಿಗೆ ಮತದಾನ ಅರಿವು ಮೂಡಿಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು. ಬಳಿಕ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಐಇಸಿ ಸಂಯೋಜಕರು, ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರು, SDA, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಹಾಗೂ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಡಿ ಬರುವಂತ ಸ್ವ ಸ ಹಾಯ ಸಂಘದ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಹಾಂತೇಶ್ ಕುರಿ

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!