ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್:‌ ಲೋಕಸಭಾ ಚುನಾವಣೆ ಹಿನ್ನೆಲೆ ಪೊಲೀಸ್‌ ಪಥಸಂಚಲನ

ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಸುರತ್ಕಲ್‌ ಪ್ಯಾರಡೈಸ್‌ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್‌ ಪೊಲೀಸ್‌ ಪಥಸಂಚಲನ ನಡೆಯಿತು.

ಪಥ ಸಂಚಲನ ನೇತೃತ್ವವನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ್‌ ಗೋಯಲ್‌, ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ದಿನೇಶ್‌ ಕುಮಾರ್‌ ವಹಿಸಿದ್ದರು.

ಈ ಸಂದರ್ಭ ಸಿಸಿಆರ್‌ಬಿ ಎಸಿಪಿ ರವೀಶ್‌ ನಾಯ್ಕ್‌, ಮಂಗಳೂರು ಉತ್ತರ ವಿಭಾಗದ ಎಸಿಪಿ ಮನೋಜ್‌ ಕುಮಾರ್‌ ನಾಯಕ್‌, ಉಪವಿಭಾಗದ ಎಲ್ಲಾ ಪೊಲೀಸ್‌ ಠಾಣೆಗಳ ಪೊಲೀಸ್‌ ನಿರೀಕ್ಷಕರು, ಉಪನಿರೀಕ್ಷಕರು, ಸಿಬ್ಬಂದಿ ಹಾಗೂ ಸಿಎಆರ್‌, ಸಿಆರ್ಪಿಎಫ್‌, ಕೆಎಸ್‌ಆರ್‌ ಪಿ ಮತ್ತು ಸಿವಿಲ್‌ ವಿಭಾಗದ ಪೊಲೀಸರು ಸೇರಿ ಒಟ್ಟು 300ಕ್ಕೂ ಅಧಿಕ ಪೊಲೀಸರು ಪಥಸಂಚಲನದಲ್ಲಿ ಬಾಗವಹಿಸಿದ್ದರು..

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!