ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಆದಿ ಕಿಲ್ಲಾಡಿ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ವಿಜೃಂಭಣೆಯ ನೇಮೋತ್ಸವ

ಮುಲ್ಕಿ: ಆದಿ ಕಿಲ್ಲಾಡಿ ಶ್ರೀ ಕೋರ್ದಬ್ಬು ದೈವಸ್ಥಾನದ ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ. 2 ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಚಪ್ಪರ ಮುಹೂರ್ತ, ಮಧ್ಯಾಹ್ನ ದೊಂಪ ಏರುವುದು, ಬಳಿಕ ಮಹಾ ಅನ್ನ ಸಂತರ್ಪಣೆ ನಡೆಯಿತು.

ರಾತ್ರಿ 7 ಗಂಟೆಗೆ ಭಂಡಾರ ಇಳಿಯುವ ಕಾರ್ಯಕ್ರಮನಡೆದು ಶ್ರೀ ಕೋರ್ದಬ್ಬು ಮತ್ತು ತನ್ನಿ ಮಾನಿಗ ದೈವಗಳ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭ ನಾರಾಯಣ ಭಟ್ ಕಿಲ್ಪಾಡಿ,ವಸಂತ ಗುರಿಕಾರ ಮಧ್ಯಸ್ಥ ಗೋಪಿನಾಥ ಪಡoಗ,ರಾಜೇಶ್ ಕಿಲ್ಪಾಡಿ,ರಂಜನ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ,ಮಾಧವ ಆಚಾರ್ಯ, ಪೃಥ್ವಿರಾಜ್ ಶೆಟ್ಟಿ ಕಿಲ್ಪಾಡಿ ಭಂಡಸಾಲೆ, ಶಂಕರ್ ಪಡoಗ,ದಯಾನಂದ ಕಿಲ್ಪಾಡಿ, ಮತ್ತಿತರರು ಉಪಸ್ಥಿತರಿದ್ದರು ಎ.3 ಸಂಜೆ ಶ್ರೀ ಧೂಮಾವತಿ ಮತ್ತು ಬಂಟ ದೈವಗಳ ನೇಮೋತ್ಸವ ನಡೆಯಲಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!