ಜನ ಮನದ ನಾಡಿ ಮಿಡಿತ

Advertisement

ಅಯೋಧ್ಯಾ ರಾಮಮಂದಿರಕ್ಕೆ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳಿಂದ ಆ್ಯಂಬುಲೆನ್ಸ್ ಹಸ್ತಾಂತರ

ಉಡುಪಿ: ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಬೆಂಗಳೂರಿನ ಡಾ. ಎಂ.ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ವತಿಯಿಂದ ಅಯೋಧ್ಯೆ ರಾಮಮಂದಿರಕ್ಕೆ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮೂಲಕ ಸುಸಜ್ಜಿತ ಆ್ಯಂಬುಲೆನ್ಸ್ ಅನ್ನು ಶುಕ್ರವಾರ ಅಯೋಧ್ಯೆಯಲ್ಲಿ ಹಸ್ತಾಂತರಿಸಲಾಯಿತು.

ರಾಮಮಂದಿರಕ್ಕೆ ಪ್ರತಿನಿತ್ಯ ಬರುತ್ತಿರುವ ಲಕ್ಷಾಂತರ ಭಕ್ತರ ತುರ್ತು ಆರೋಗ್ಯ ಸೇವೆಗಾಗಿ ಆ್ಯಂಬುಲೆನ್ಸ್ ಅನ್ನು ಒದಗಿಸುವ ಇಂಗಿತವನ್ನು ಸಂಸ್ಥೆಯ ಪ್ರಮುಖರಾದ ಪಟ್ಟಾಭಿರಾಮ್ ಅವರು ಶ್ರೀಗಳರಲ್ಲಿ ವ್ಯಕ್ತಪಡಿಸಿದ್ದರು. ಅದರಂತೆ ಸುಮಾರು 38 ಲಕ್ಷ ರೂ ವೆಚ್ಚದ ಸುಸಜ್ಜಿತವಾದ ನೂತನ ಆ್ಯಂಬುಲೆನ್ಸ್ ಅ ನ್ನು ಅಯೋಧ್ಯೆಯಲ್ಲಿ ಶ್ರೀ ಪಟ್ಟಾಭಿರಾಮ್ ಮತ್ತು ಅನಿತಾ ಪಟ್ಟಾಭಿರಾಮ್ ಅವರು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಹಸ್ತಾಂತರಿಸಿದರು.
ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ , ಕೋಶಾಧಿಕಾರಿ ಸ್ವಾಮಿ ಗೋವಿಂದಗಿರಿ ಮಹಾರಾಜ್, ಅನಿಲ್ ಮಿಶ್ರಾ , ವಿಹಿಂಪ ರಾಷ್ಟ್ರೀಯ ಮುಖಂಡ ಗೋಪಾಲ್ ಜಿ, ಪೇಜಾವರ ಮಠದ ಅಧಿಕಾರಿಗಳಾದ ಶ್ರೀವತ್ಸ ತಂತ್ರಿ , ಶ್ರೀಗಳ ಆಪ್ತರಾದ ಶ್ರೀನಿವಾಸ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

ಬಂಟ್ವಾಳ: ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃ*ತ್ಯು….!

error: Content is protected !!