ಜನ ಮನದ ನಾಡಿ ಮಿಡಿತ

Advertisement

ಶಾಸಕ ಡಾ|| ವಿಜಯಾನಂದ ಕಾಶಪ್ಪನವರ ಮನೆಗೆ ದಿಡೀರ್ ಭೇಟಿ ನೀಡಿದ ಸಚಿವ ಶಿವಾನಂದ ಪಾಟೀಲ.

ಇಳಕಲ್ : ಬಾಗಲಕೋಟೆ ಲೋಕಸಭಾ ಚುನಾವಣೆಯ ನಿಮಿತ್ಯ
ಕಾಶಪ್ಪನವರ ನಿವಾಸಕ್ಕೆ ಧಿಡೀರ ಭೇಟಿ ನೀಡಿ ಚುನಾವಣೆಯ ಪ್ರಚಾರದ ಕುರಿತು ಸುಧೀರ್ಘವಾಗಿ ಚರ್ಚಿಸಿದರು.

ಈ ಭಾರಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿಯಾದ ಸಂಯುಕ್ತಾ ಶಿವಾನಂದ ಪಾಟೀಲ ಅವರನ್ನು ಕಾಂಗ್ರೆಸ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ಪ್ರಚಾರ ಮಾಡುವುದರ ಮೂಲಕ ಆಯ್ಕೆ ಮಾಡಿ ಸಂಸತ್ತಿಗೆ ಕಳಿಸೋಣ ಎಂದು ಹುನಗುಂದ ಮತಕ್ಷೇತ್ರದ ಶಾಸಕ,ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಡಾ || ವಿಜಯಾನಂದ ಎಸ್.ಕಾಶಪ್ಪನವರು ಹೇಳಿದರು.

ಪತ್ರಕರ್ತರು ಹೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ ಅವರು
ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವಿಲ್ಲ ,ಅಭಿಪ್ರಾಯ ಪಕ್ಷದಲ್ಲಿ ಇರುವುದು ಸಹಜ,ಆದರೆ ನಮ್ಮಲ್ಲಿ ಯಾವುದೇ ಮನಸ್ತಾಪ ಇಲ್ಲ,ಅದು ಮುಗಿದ ಅಧ್ಯಾಯ ನಾವೆಲ್ಲರೂ ಒಕ್ಕಟ್ಟಾಗಿದ್ದೇವೆ
ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!