ಜನ ಮನದ ನಾಡಿ ಮಿಡಿತ

Advertisement

ಶಾಸಕ ಡಾ|| ವಿಜಯಾನಂದ ಕಾಶಪ್ಪನವರ ಮನೆಗೆ ದಿಡೀರ್ ಭೇಟಿ ನೀಡಿದ ಸಚಿವ ಶಿವಾನಂದ ಪಾಟೀಲ.

ಇಳಕಲ್ : ಬಾಗಲಕೋಟೆ ಲೋಕಸಭಾ ಚುನಾವಣೆಯ ನಿಮಿತ್ಯ
ಕಾಶಪ್ಪನವರ ನಿವಾಸಕ್ಕೆ ಧಿಡೀರ ಭೇಟಿ ನೀಡಿ ಚುನಾವಣೆಯ ಪ್ರಚಾರದ ಕುರಿತು ಸುಧೀರ್ಘವಾಗಿ ಚರ್ಚಿಸಿದರು.

ಈ ಭಾರಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿಯಾದ ಸಂಯುಕ್ತಾ ಶಿವಾನಂದ ಪಾಟೀಲ ಅವರನ್ನು ಕಾಂಗ್ರೆಸ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ಪ್ರಚಾರ ಮಾಡುವುದರ ಮೂಲಕ ಆಯ್ಕೆ ಮಾಡಿ ಸಂಸತ್ತಿಗೆ ಕಳಿಸೋಣ ಎಂದು ಹುನಗುಂದ ಮತಕ್ಷೇತ್ರದ ಶಾಸಕ,ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಡಾ || ವಿಜಯಾನಂದ ಎಸ್.ಕಾಶಪ್ಪನವರು ಹೇಳಿದರು.

ಪತ್ರಕರ್ತರು ಹೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ ಅವರು
ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವಿಲ್ಲ ,ಅಭಿಪ್ರಾಯ ಪಕ್ಷದಲ್ಲಿ ಇರುವುದು ಸಹಜ,ಆದರೆ ನಮ್ಮಲ್ಲಿ ಯಾವುದೇ ಮನಸ್ತಾಪ ಇಲ್ಲ,ಅದು ಮುಗಿದ ಅಧ್ಯಾಯ ನಾವೆಲ್ಲರೂ ಒಕ್ಕಟ್ಟಾಗಿದ್ದೇವೆ
ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!