ಜನ ಮನದ ನಾಡಿ ಮಿಡಿತ

Advertisement

ಶಾಸಕ ಡಾ|| ವಿಜಯಾನಂದ ಕಾಶಪ್ಪನವರ ಮನೆಗೆ ದಿಡೀರ್ ಭೇಟಿ ನೀಡಿದ ಸಚಿವ ಶಿವಾನಂದ ಪಾಟೀಲ.

ಇಳಕಲ್ : ಬಾಗಲಕೋಟೆ ಲೋಕಸಭಾ ಚುನಾವಣೆಯ ನಿಮಿತ್ಯ
ಕಾಶಪ್ಪನವರ ನಿವಾಸಕ್ಕೆ ಧಿಡೀರ ಭೇಟಿ ನೀಡಿ ಚುನಾವಣೆಯ ಪ್ರಚಾರದ ಕುರಿತು ಸುಧೀರ್ಘವಾಗಿ ಚರ್ಚಿಸಿದರು.

ಈ ಭಾರಿ ಬಾಗಲಕೋಟೆ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿಯಾದ ಸಂಯುಕ್ತಾ ಶಿವಾನಂದ ಪಾಟೀಲ ಅವರನ್ನು ಕಾಂಗ್ರೆಸ ಪಕ್ಷದ ಎಲ್ಲಾ ನಾಯಕರು ಒಗ್ಗಟ್ಟಾಗಿ ಪ್ರಚಾರ ಮಾಡುವುದರ ಮೂಲಕ ಆಯ್ಕೆ ಮಾಡಿ ಸಂಸತ್ತಿಗೆ ಕಳಿಸೋಣ ಎಂದು ಹುನಗುಂದ ಮತಕ್ಷೇತ್ರದ ಶಾಸಕ,ಲಿಂಗಾಯತ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಡಾ || ವಿಜಯಾನಂದ ಎಸ್.ಕಾಶಪ್ಪನವರು ಹೇಳಿದರು.

ಪತ್ರಕರ್ತರು ಹೇಳಿದ ಪ್ರಶ್ನೆಗೆ ಸಚಿವ ಶಿವಾನಂದ ಪಾಟೀಲ ಅವರು
ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವಿಲ್ಲ ,ಅಭಿಪ್ರಾಯ ಪಕ್ಷದಲ್ಲಿ ಇರುವುದು ಸಹಜ,ಆದರೆ ನಮ್ಮಲ್ಲಿ ಯಾವುದೇ ಮನಸ್ತಾಪ ಇಲ್ಲ,ಅದು ಮುಗಿದ ಅಧ್ಯಾಯ ನಾವೆಲ್ಲರೂ ಒಕ್ಕಟ್ಟಾಗಿದ್ದೇವೆ
ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!