ಜನ ಮನದ ನಾಡಿ ಮಿಡಿತ

Advertisement

ರಾಘವೇಂದ್ರರನ್ನು ಸೋಲಿಸಲು ಕಾಂಗ್ರೆಸಿಗೂ ಸಾಧ್ಯವಿಲ್ಲ, ಈಶ್ವರಪ್ಪಗೂ ಸಾಧ್ಯವಿಲ್ಲ – ಆರಗ ಜ್ಞಾನೇಂದ್ರ

ಉಡುಪಿ: ಈಶ್ವರಪ್ಪನವರು ಹಿಂದೆ ಸರಿದರೆ ತುಂಬಾ ಒಳ್ಳೆಯದಾಗುತ್ತೆ, ಇಲ್ಲವಾದರೆ ಅವರ ನೆಲೆ ಏನು ಅನ್ನೋದು ಗೊತ್ತಾಗುತ್ತೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ರು.


ಈಶ್ವರಪ್ಪ ಬಂಡಾಯ ಸ್ಪರ್ಧೆಯ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರಿಗೆ ನಾಮಪತ್ರ ವಾಪಸ್ಸು ಪಡೆಯಲು ಸ್ವಲ್ಪ ದಿನ ಅವಕಾಶ ಇದೆ. ಅವರ ಪರಿಸ್ಥಿತಿ ಏನು ಅನ್ನೋದನ್ನು ತಿರುಗಾಟ ಮಾಡಿ ಗಮನಿಸಿರುತ್ತಾರೆ ಎಂದರು.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಘವೇಂದ್ರ ಆ ಕ್ಷೇತ್ರದಲ್ಲಿ ಅಪಾರ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ರಾಘವೇಂದ್ರರನ್ನು ಸೋಲಿಸಲು ಕಾಂಗ್ರೆಸಿಗೂ ಸಾಧ್ಯವಿಲ್ಲ, ಈಶ್ವರಪ್ಪನಿಗೂ ಸಾಧ್ಯವಿಲ್ಲ. ಈಶ್ವರಪ್ಪ ಮತ್ತು ನಾನು ಅತ್ಯಂತ ವಿಶ್ವಾಸಿಗಳು. ಹೀಗಾಗಿ ನಾಮಪತ್ರ ವಾಪಾಸು ಪಡೆಯಲು ಅವರಿಗೆ ಸಲಹೆ ಕೊಡುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!