ವಿಟ್ಲ-ಪುತ್ತೂರು ರಸ್ತೆಯ ಕಂಬಳಬೆಟ್ಟು ಬದನಾಜೆ ಎಂಬಲ್ಲಿ ರಸ್ತೆಗೆ ತಾಗಿಕೊಂಡಿರುವ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು

ತಕ್ಷಣವೇ ಸ್ಥಳೀಯರು ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಬಂದು ಕಾರ್ಯಾಚರಣೆ ನಡೆಸಿದರು. ಸ್ಥಳೀಯರು ಕೂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ವಿಟ್ಲ-ಪುತ್ತೂರು ರಸ್ತೆಯ ಕಂಬಳಬೆಟ್ಟು ಬದನಾಜೆ ಎಂಬಲ್ಲಿ ರಸ್ತೆಗೆ ತಾಗಿಕೊಂಡಿರುವ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು

ತಕ್ಷಣವೇ ಸ್ಥಳೀಯರು ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಬಂದು ಕಾರ್ಯಾಚರಣೆ ನಡೆಸಿದರು. ಸ್ಥಳೀಯರು ಕೂಡ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಜನ ಮನದ ನಾಡಿ ಮಿಡಿತ