ಜನ ಮನದ ನಾಡಿ ಮಿಡಿತ

Advertisement

ಕಾಂಗ್ರೆಸ್ ಭ್ರಷ್ಟಾಚಾರದ ಕೂಪ; ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ವಾಗ್ದಾಳಿ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಉಪ್ಪೂರು ಶ್ರೀರಾಮ ಕ್ಷತ್ರೀಯ ಭವನದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಅಂಗವಾಗಿ ಬೃಹತ್ ನಾರಿ ಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.


ಸಮಾವೇಶವನ್ನು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಪಕ್ಷ ಕ್ರಿಮಿನಲ್, ಭ್ರಷ್ಟಾಚಾರ ಬೆಂಬಲಿಸುವವರನ್ನು ದೇಶದಾದ್ಯಂತ ಈ ತನಕ ಮುಂದುವರಿಸಿಕೊಂಡು ಬಂದಿದೆ. ಮಹಿಳೆಯರಿಗೆ ಹೆಚ್ಚು ಗೌರವ ತಂದುಕೊಟ್ಟ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲು ಇಲ್ಲಿನ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತೀ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಬೇಕು ಎಂದು ಹೇಳಿದರು
ಇದೇ ಸಂದರ್ಭದಲ್ಲಿ ಸಚಿವರನ್ನು ಅವರನ್ನು ಸನ್ಮಾನಿಸಲಾಯಿತು. ಸಂಸದೆ ಸುಮಲತಾ ಅಂಬರೀಶ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್‌, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ನಾನಾ ಘಟಕದ ಮುಖಂಡರುಗಳಾದ ಉದಯ ಕುಮಾರ್ ಶೆಟ್ಟಿ, ಕಿಶೋ‌ರ್ ಕುಂದಾಪುರ, ಶೀಲಾ ಶೆಟ್ಟಿ, ಶಿಲ್ಪಾ ಸುವರ್ಣ, ಶ್ಯಾಮಲಾ ಕುಂದ‌ರ್, ಬಿ.ಎನ್.ಶಂಕರ್ ಪೂಜಾರಿ, ಕಿರಣ್ ಕುಮಾ‌ರ್, ಬೈಕಾಡಿ ಸುಪ್ರಸಾದ್‌ ಶೆಟ್ಟಿ, ರಾಜೀವ್ ಕುಲಾಲ್‌, ವೀಣಾ ಶೆಟ್ಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!