ಜನ ಮನದ ನಾಡಿ ಮಿಡಿತ

Advertisement

ಕಟೀಲಿನಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ

ಬಜಪೆ : ವೇದ ಪುರಾಣಗಳ ಮಹತ್ವವನ್ನು ಮಕ್ಕಳಿಗೆ ಕಲಿಸುವ ಪ್ರಕ್ರಿಯೆ ನಿರಂತರವಾಗಿಬೇಕು. ಆ ಮೂಲಕ ಮಕ್ಕಳನ್ನು ಸಂಸ್ಕಾರ ಮತ್ತು ಜ್ಞಾನವಂತರನ್ನಾಗಿಸಬಹುದು ಎಂದು ನಿಟ್ಟೆ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಡಾ. ನಿರಂಜನ ಚಿಪಳೂಣಕರ್ ಹೇಳಿದರು.

ಅವರು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವಸ್ಥಾನ ಹಾಗೂ ಮುಂಬೈನ ಸಂಜೀವನಿ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ವಸಂತವೇದ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಧಾರ್ಮಿಕ ಚಿಂತಕ ಕೊಲಕಾಡಿ ವಾದಿರಾಜ ಉಪಾಧ್ಯಾಯ ಮಾತನಾಡಿ ಶ್ಲೋಕ, ಮಂತ್ರಾದಿಗಳನ್ನು ಕಲಿಸುವ ಕರ್ತವ್ಯ ಹಿರಿಯರಿಗೆ ಇದೆ. ದೇವಸ್ಥಾನಗಳು ಆಧ್ಯಾತ್ಮ ಚಿಂತನೆಯನ್ನು ಮಕ್ಕಳಲ್ಲಿ ಬೆಳೆಸುವ ಕಾರ್ಯ ಅಭಿನಂದನೀಯ ಎಂದರು.
ಸಂಜೀವನಿ ಟ್ರಸ್ಟ್ ನ ಡಾ. ಸುರೇಶ್ ರಾವ್. ಪದವಿ ಕಾಲೇಜು ಪ್ರಾಚಾರ್ಯ ಡಾ. ವಿಜಯ್ ವಿ. ಕಟೀಲು ದೇಗುಲದ ಆಡಳಿತ ಮಂಡಳಿಯ ಪ್ರಮುಖರು, ವೇದ ಶಿಬಿರದ ಗುರುಗಳಾದ ಮಧ್ವೇಶ ಮಠದ ಹಾಗೂ ವಾಗೀಶ ಆಚಾರ್ಯ ಮತ್ತಿತರರಿದ್ದರು.
ಸಂಸ್ಕೃತ ಉಪನ್ಯಾಸಕರಾದ ಡಾ. ಪದ್ಮನಾಭ ಮರಾಠೆ ಸ್ವಾಗತಿಸಿದರು. ಶ್ರೀವತ್ಸ ನಿರೂಪಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!