ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ವಿಜೃಂಭಣೆಯ ನೇಮೋತ್ಸವ

ಮುಲ್ಕಿ:ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ.21 ರ ಸಂಜೆ 5 ಗಂಟೆಗೆ ಕುಬೇರ ಗುತ್ತು ಮನೆಯಿಂದ ದೈವಸ್ಥಾನಕ್ಕೆ ಭಂಡಾರ ಆಗಮನ ಕಾರ್ಯಕ್ರಮ ನಡೆದು ಧ್ವಜಾರೋಹಣ ಹಾಗೂ ದೀಪಾರಾಧನೆಯ ಬಲಿ ನಡೆಯಿತು
ಎ.22ರಂದು ದೈವಸ್ಥಾನದಲ್ಲಿ ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ, ರಾತ್ರಿ ಶ್ರೀ ಜಾರಂದಾಯ ಹಾಗೂ ಬಂಟ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ,ಸದಸ್ಯ ರಾಜೇಶ್ ಶೆಟ್ಟಿ ಶಂಭು ಶೆಟ್ಟಿ ಕುಬೆವೂರು ಗುತ್ತುವಿಜಯ ಕುಮಾರ್ ಕುಬೆವೂರು,ಸತೀಶ್ ಶೆಟ್ಟಿ ,ಮೋಹನ್ ದಾಸ್ ಶೆಟ್ಟಿ,ಶ್ರೀಕಾಂತ್ ಶೆಟ್ಟಿ ಕೆಂಚನ ಕೆರೆ,ಪ್ರಕಾಶ್ ಶೆಟ್ಟಿ,ಜಯ ಕುಮಾರ್,ರಮೇಶ್ ಶೆಟ್ಟಿ
ಮಧ್ಯಸ್ಥ ಸುಧಾಕರ ಬಂಡ್ರಿಯಾಲ್,ಕಾಂತಪ್ಪ ಪೂಜಾರಿ,ಅಶ್ವಿನ್ ಆಳ್ವ,
ಮಾಜೀ ತಾ.ಪಂ.ಸದಸ್ಯ ಶರತ್ ಕುಬೆವೂರು, ನಾಗರಾಜ್ ಕುಲಾಲ್,ದಿವಾಕರ ಶೆಟ್ಟಿ,ಚಂದ್ರಶೇಖರ ಶೆಟ್ಟಿ, ಸುರೇಶ್ ಶೆಟ್ಟಿ , ನಾರಯಣ ರೈ,
ಆಡಳಿತ ಮಂಡಳಿಯ ಸದಸ್ಯರು,ಶ್ರೀ ಜಾರಂದಾಯ ಮಿತ್ರ ಮಂಡಳಿಯ, ಮಹಿಳಾ ಮಂಡಳಿಯ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!