ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ವಿಜೃಂಭಣೆಯ ನೇಮೋತ್ಸವ

ಮುಲ್ಕಿ:ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಎ.21 ರ ಸಂಜೆ 5 ಗಂಟೆಗೆ ಕುಬೇರ ಗುತ್ತು ಮನೆಯಿಂದ ದೈವಸ್ಥಾನಕ್ಕೆ ಭಂಡಾರ ಆಗಮನ ಕಾರ್ಯಕ್ರಮ ನಡೆದು ಧ್ವಜಾರೋಹಣ ಹಾಗೂ ದೀಪಾರಾಧನೆಯ ಬಲಿ ನಡೆಯಿತು
ಎ.22ರಂದು ದೈವಸ್ಥಾನದಲ್ಲಿ ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ, ರಾತ್ರಿ ಶ್ರೀ ಜಾರಂದಾಯ ಹಾಗೂ ಬಂಟ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು
ಈ ಸಂದರ್ಭ ಕಿಲ್ಪಾಡಿ ಗ್ರಾ.ಪಂ. ಅಧ್ಯಕ್ಷ ವಿಕಾಸ್ ಶೆಟ್ಟಿ,ಸದಸ್ಯ ರಾಜೇಶ್ ಶೆಟ್ಟಿ ಶಂಭು ಶೆಟ್ಟಿ ಕುಬೆವೂರು ಗುತ್ತುವಿಜಯ ಕುಮಾರ್ ಕುಬೆವೂರು,ಸತೀಶ್ ಶೆಟ್ಟಿ ,ಮೋಹನ್ ದಾಸ್ ಶೆಟ್ಟಿ,ಶ್ರೀಕಾಂತ್ ಶೆಟ್ಟಿ ಕೆಂಚನ ಕೆರೆ,ಪ್ರಕಾಶ್ ಶೆಟ್ಟಿ,ಜಯ ಕುಮಾರ್,ರಮೇಶ್ ಶೆಟ್ಟಿ
ಮಧ್ಯಸ್ಥ ಸುಧಾಕರ ಬಂಡ್ರಿಯಾಲ್,ಕಾಂತಪ್ಪ ಪೂಜಾರಿ,ಅಶ್ವಿನ್ ಆಳ್ವ,
ಮಾಜೀ ತಾ.ಪಂ.ಸದಸ್ಯ ಶರತ್ ಕುಬೆವೂರು, ನಾಗರಾಜ್ ಕುಲಾಲ್,ದಿವಾಕರ ಶೆಟ್ಟಿ,ಚಂದ್ರಶೇಖರ ಶೆಟ್ಟಿ, ಸುರೇಶ್ ಶೆಟ್ಟಿ , ನಾರಯಣ ರೈ,
ಆಡಳಿತ ಮಂಡಳಿಯ ಸದಸ್ಯರು,ಶ್ರೀ ಜಾರಂದಾಯ ಮಿತ್ರ ಮಂಡಳಿಯ, ಮಹಿಳಾ ಮಂಡಳಿಯ ಸದಸ್ಯರು,ಭಕ್ತಾದಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!