ಜನ ಮನದ ನಾಡಿ ಮಿಡಿತ

Advertisement

ಅಸ್ತಿತ್ವವೇ ಇಲ್ಲದೇ ಇರುವ `ಬಂಟ ಬ್ರಿಗೇಡ್’ ನಾಮದಲ್ಲಿ ದುಷ್ಕೃತ್ಯ; ಪಣೋಲಿಬೈಲಿನಲ್ಲಿ ಪ್ರಾರ್ಥನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ ಜಾತಿಗಳ ಮದ್ಯೆ ಸಾಮರಸ್ಯ ಕದಡಿ ಗೊಂದಲ ಮೂಡಿಸಲು ಯತ್ನಿಸುತ್ತಿದ್ದಾರೆ…

ಈ ದುಷ್ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ತುಳುನಾಡಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಪನೋಳಿಬೈಲಿನಲ್ಲಿ ಪ್ರಾರ್ಥನೆ ಮಾಡಲಾಯಿತು.. ಈ ಸಂದರ್ಭದಲ್ಲಿ ಸಜೀಪಮೂಡ ಗ್ರಾಮದ ಬಿಜೆಪಿ ಕಾರ್ಯಕರ್ತರು ಉಪಸ್ಥತರಿದ್ದರು

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!