ಜನ ಮನದ ನಾಡಿ ಮಿಡಿತ

Advertisement

ಜಯಪ್ರಕಾಶ್ ಹೆಗ್ಡೆ ಏಕಾಂಗಿಯಲ್ಲ, ಇಡೀ ಕಾಂಗ್ರೆಸ್ ಪಕ್ಷ ಅವರ ಬೆನ್ನಿಗೆ ನಿಂತಿದೆ: ಅಶೋಕ್ ಕುಮಾರ್ ಕೊಡವೂರು

ಉಡುಪಿ: ಕೆ. ಜಯಪ್ರಕಾಶ್ ಹೆಗ್ಡೆ ಅವರು ಖಂಡಿತವಾಗಿಯೂ ಏಕಾಂಗಿಯಲ್ಲ, ಇಡೀ ಕಾಂಗ್ರೆಸ್ ಪಕ್ಷ ಅವರ ಬೆನ್ನಿಗೆ ನಿಂತು ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು.


ಕಾಂಗ್ರೆಸ್ ಅಭ್ಯರ್ಥಿ ಜೆ.ಪಿ. ಹೆಗ್ಡೆ ಪರವಾಗಿ ಕಾಂಗ್ರೆಸ್ ನಾಯಕರು ಪ್ರಚಾರದಲ್ಲಿ ಭಾಗವಹಿಸುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಇದು ವಿರೋಧ ಪಕ್ಷದ ಅಪಪ್ರಚಾರ ಅಷ್ಟೇ. ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸಭೆ, ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವೂ ಅವರಿಗೆ ಅನಾರೋಗ್ಯ ಇದ್ದ ಹಿನ್ನೆಲೆಯಲ್ಲಿ ರದ್ದುಗೊಂಡಿದೆ. ಆದರೆ, ಪಕ್ಷದ ಮುಖಂಡರು, ಕಾರ್ಯಕರ್ತರು ಮನೆ ಮನೆ ಪ್ರಚಾರ ಸಹಿತ ಎಲ್ಲ ಸಭೆಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!