ಜನ ಮನದ ನಾಡಿ ಮಿಡಿತ

Advertisement

ಪ್ರಜಾಪ್ರಭುತ್ವದ ಮಹಾಹಬ್ಬದಲ್ಲಿ ಭಾಗಿಯಾದ ವಿಧಾನಸಭೆಯ ಸ್ಪೀಕರ್

ಮಂಗಳೂರು: ಪ್ರಜಾಪ್ರಭುತ್ವದ ಮಹಾಹಬ್ಬದಲ್ಲಿ ವಿಧಾನಸಭೆಯ ಸ್ಪೀಕರ್ ಯು.ಟಿ. ಖದರ್ ಅವರು ಭಾಗಿಯಾಗಿದ್ದಾರೆ.

ಕುಟುಂಬ ಸಹಿತವಾಗಿ ಬಂದು ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಬೂತ್ ನಂಬರ್ 103 ರಲ್ಲಿ ಯು.ಟಿ ಖಾದರ್ ಮತದಾನ ಮಾಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಬೋಳಿಯಾರು ಸರ್ಕಾರಿ ಶಾಲೆಯಲ್ಲಿನ ಬೂತ್ ನಂಬರ್ 103 ರಲ್ಲಿ ಪತ್ನಿ, ಮಗಳ ಜೊತೆ ಬಂದು ಸರತಿ ಸಾಲಿನಲ್ಲಿ ನಿಂತು ತನ್ನ ಹಕ್ಕು ಚಲಾಯಿಸಿದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!