ಜನ ಮನದ ನಾಡಿ ಮಿಡಿತ

Advertisement

ಕುಕ್ಕೆ ಸುಬ್ರಹ್ಮಣ್ಯ ಎಸ್. ಎಸ್.ಪಿ ಯು ಕಾಲೇಜ್ ಬೂತ್ ಸಂಖ್ಯೆ 115 ರಲ್ಲಿ ಮತದಾನ ಮಾಡಿದ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು

ಕುಕ್ಕೆ ಸುಬ್ರಹ್ಮಣ್ಯ ಎಸ್. ಎಸ್.ಪಿ ಯು ಕಾಲೇಜ್ ಬೂತ್ ಸಂಖ್ಯೆ 115 ರಲ್ಲಿ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು ಈ ಬಾರಿಯ ಲೋಕಸಭಾ ಚುನಾವಣೆಗೆ ಮತದಾನ ಮಾಡಿದ್ದಾರೆ.


ಮತದಾನದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶ್ರೀಗಳು ಭಾರತ ಪ್ರಜಾಪ್ರಭುತ್ವ ರಾಷ್ಟ್ರ ಇದು ಅರ್ಥಪೂರ್ಣ ಆಗಬೇಕು ಅಂತಾದ್ರೆ ಎಲ್ಲ ಪ್ರಜೆಗಳು ತಮ್ಮ ಅಧಿಕಾರವನ್ನು ಚಲಾವಣೆ ಮಾಡಬೇಕು,ಹಾಗಾಗಿ ಮತ ಚಲಾವಣೆ ಬಹುಮುಖ್ಯ ಒಂದು ಅಂಶ ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬ ಕಾನೂನು ಜಾರಿಗೆ ತರಬೇಕು, ಇಂತ ರಜಾ ದಿನಗಳಲ್ಲಿ ಓಟು ಹಾಕದೆ ಓಡಾಡುತ್ತಾರೆ.


ಇನ್ನು ಗರಿಷ್ಠ ಮತದಾನ ಆಗಬೇಕು ಪ್ರಜಾಪ್ರಭುತ್ವರಾಷ್ಟ್ರಕ್ಕೆ ಅರ್ಥ ಬರುತ್ತದೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಈ ಸಂದರ್ಭದಲ್ಲಿ ಹೇಳಲು ಇಚ್ಛೆ ಪಡುತ್ತೇನೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!