ಜನ ಮನದ ನಾಡಿ ಮಿಡಿತ

Advertisement

ಸುಬ್ರಹ್ಮಣ್ಯದಲ್ಲಿ ಮಯೂರ ಕನ್ಸ್ಟ್ರಕ್ಷನ್ ಆಗೋ ಕನ್ಸಲ್ಟೆನ್ಸಿ ಉದ್ಘಾಟನೆ

ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮೋಂಟಿ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಅಭಿಷೇಕ್ ನಡು ತೋಟ ಅವರ ಮಾಲಕತ್ವದ ಮಯೂರ ಕನ್ಸಲ್ಟೆನ್ಸಿ ಹಾಗೂ ಕನ್ಸ್ಟ್ರಕ್ಷನ್ಸ್ ಕಚೇರಿ ಶುಭ ಆರಂಭಗೊಂಡಿತು.

ನಡು ತೋಟ ಕುಟುಂಬದ ಹಿರಿಯರು ನಿವೃತ್ತ ಉಪನ್ಯಾಸಕರಾದ ನೀಲಪ್ಪಗೌಡ ನಡುತೋಟ ಟೇಪ್ ಕತ್ತರಿಸುವುದರ ಮೂಲಕ ಉದ್ಘಾಟಿಸಿದರು.ಹಾಗೂ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ lರವಿ ಕಕ್ಕೆ ಪದವು ಅವರು ದೀಪ ಬೆಳಗಿಸುವುದರ ಮೂಲಕ ಕಚೇರಿ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿಶ್ವನಾಥ ನಡುತೋಟ ,ಗಿರಿಧರ ನಡುತೋಟ, ವಿಜಯಕುಮಾರ ನಡುತೋಟ, ಶ್ರೀಮತಿ ಶಾಂತಿ ,ಸುಮತಿ, ಲೀಲಾ,ಅನಿತಾ, ಗೀತಾ , ಕಾರ್ತಿಕ್ ನಡುತೋಟ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!