ಜನ ಮನದ ನಾಡಿ ಮಿಡಿತ

Advertisement

ಕಿನ್ನಿಗೋಳಿ : ಕೊಂಡೇಲ ತರುಣ ವೃಂದ (ರಿ) ಕೊಂಡೇಲಾ ಇದರ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು

ಗೌರವಧ್ಯಕ್ಷರಾಗಿ. ತಾರಾನಾಥ ಶೆಟ್ಟಿ ಪಾದೆ ಮನೆ , ರಾಜು ಕೊಂಡೇಲಾ, ವಿಜಯ್ ಪೂಜಾರಿ ಕೊಂಡೇಲಾ, ಸಂದೀಪ್ ಶೆಟ್ಟಿ ಕೊಂಡೇಲಾ


ನೂತನ ಅದ್ಯಕ್ಷರಾಗಿ ಪ್ರವೀಣ್ ಕೋಟ್ಯಾನ್ ಕೊಂಡೇಲ, ಉಪಾದ್ಯಕ್ಷರಾಗಿ ಅಶೋಕ್ ಸುವರ್ಣ ಕೊಂಡೇಲ, ಕಾರ್ಯದರ್ಶಿಯಾಗಿ ಸಂದೀಪ್ ಕೊಂಡೇಲಾ , ಕೋಶಾದಿಕಾರಿಯಾಗಿ ಗಿರೀಶ್ ಗಾಣಿಗ ಕೊಂಡೇಲಾ , ಕ್ರೀಡಾ ಕಾರ್ಯದರ್ಶಿಯಾಗಿ ದುರ್ಗಾ ಪ್ರಸಾದ್ ಕೊಂಡೆಲಾ . ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದುರ್ಗಾ ಪ್ರಸಾದ್ ಹಾಗು ನವೀನ್ ಶೆಟ್ಟಿ,ಸಂಘಟನಾ ಕಾರ್ಯದರ್ಶಿಯಾಗಿ ಧನಂಜಯ ಶೆಟ್ಟಿ , ಸತೀಶ್ ಪೂಜಾರಿ ಕೊಂಡೇಲಾ, ಮೋಹನ್ ದೇವಾಡಿಗ ಆಯ್ಕೆ ಯಾಗಿರುತ್ತಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!