ಜನ ಮನದ ನಾಡಿ ಮಿಡಿತ

Advertisement

ಕಲ್ಲಡ್ಕ ಪೇಟೆಯ ಸರ್ವೀಸ್ ರಸ್ತೆಯ ದುಸ್ಥಿತಿ; ಪ್ರತಿಭಟಿಸಿದ ಸಾರ್ವಜನಿಕರು

ಬಂಟ್ವಾಳ: ಕಲ್ಲಡ್ಕ ಪೇಟೆಯ ಸರ್ವೀಸ್ ರಸ್ತೆಯ ದುಸ್ಥಿತಿಯ ವಿರುದ್ಧ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿ ರಸ್ತೆಯನ್ನು ಡೋಸಿಂಗ್ ಮಾಡಿ ಡಾಮಾರು ಹಾಕಿಕೊಡುವಂತೆ ಕೆಎನ್‌ಆರ್ ಕಂಪೆನಿಯ ಅಽಕಾರಿಗಳನ್ನು ಆಗ್ರಹಿಸಿದರು.

ರಸ್ತೆಯು ಏರು ತಗ್ಗಿನಿಂದ ಕೂಡಿರುವ ಪರಿಣಾಮ ವಾಹನ ಸಾಗುವುದಕ್ಕೆ ತೀರಾ ತೊಂದರೆಯಾಗುತ್ತಿದೆ. ಜತೆಗೆ ಧೂಳುನಿಂದ ಜನರ ಆರೋಗ್ಯ ಕೆಡುತ್ತಿದ್ದು, ನೀರು ಹಾಕಲುಯ ಹೇಳಿದರೆ ಡ್ರೈವರ್ ಇಲ್ಲ, ಟ್ಯಾಂಕರ್ ಇಲ್ಲ ಎಂಬ ಉತ್ತರ ನೀಡುತ್ತೀರಿ ಎಂದು ಅಽಕಾರಿಗಳನ್ನು ತರಾಟೆಗೆತ್ತಿಕೊಂಡರು.
ಕೆಎನ್‌ಆರ್ ಕಂಪೆನಿಯ ಎಜಿಎಂ ರೋಹಿತ್ ಅವರು ಜನರ ಆಗ್ರಹವನ್ನು ಆಲಿಸಿದರು. ಮುಂದೆ ಕೆಲವೇ ದಿನಗಳಲ್ಲಿ ಮಳೆ ಬರುವುದರಿಂದ ರಸ್ತೆಯನ್ನು ಸಮತಟ್ಟುಗೊಳಿಸಿ ಹೆಚ್ಚಿನ ಮೆಷಿನ್‌ಗಳನ್ನು ಹಾಕಿ ಶೀಘ್ರ ಡಾಮಾರು ಹಾಕುವ ಕೆಲಸ ಮುಗಿಸುವಂತೆ ಒತ್ತಾಯಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!