ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ ದೇವಳಕ್ಕೆ ವಿದ್ಯಾದೀಶ ಸ್ವಾಮೀಜಿ ಭೇಟಿ ; ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನ

ಮೂಲ್ಕಿ: ಮೂಲ್ಕಿಯ ಮೂಲ ಶ್ರೀ ಉಗ್ರ ನರಸಿಂಹ ದೇವರು ಭಕ್ತರ ರಕ್ಷಕನಾಗಿ ಕ್ಷಿಪ್ರಫಲದಾಯಕನಾಗಿದ್ದಾರೆ ಎಂದು ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಹೇಳಿದರು.

ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚೈತ್ರ ಬಹುಳ ಷಷ್ಠಿ ಉಪರಿ ಸಪ್ತಮಿಯಂದು ಶ್ರೀಮತ್ ಇಂದಿರಾಕಾಂತ ಸ್ವಾಮೀಜಿಯವರ ಪುಣ್ಯ ತಿಥಿ ಪ್ರಯುಕ್ತ ಮೂಲ್ಕಿ ದೇವಳಕ್ಕೆ ಭೇಟಿ ನೀಡಿ ದೇವರ ಭೇಟಿ ದೇವಳದ ವತಿಯಿಂದ ಪಾದಪೂಜೆ ಸ್ವೀಕರಿಸಿ ಮಾತನಾಡಿದರು.
ಹರಿ ಗುರುಗಳ ಕೃಪೆ ಇದ್ದರೆ ಎಲ್ಲವೂ ಸಾಧ್ಯವಾಗುತ್ತದೆ ದೇವರಲ್ಲಿ ಅನನ್ಯ ಶ್ರದ್ಧಾ ಭಕ್ತಿಯಿಂದ ಗುರು ಹಿರಿಯರಲ್ಲಿ ಗೌರವದಿಂದ ಸಂಸ್ಕಾರಯುತರಾಗಿ ನಡೆದರೆ ಶ್ರೀ ದೇವರ ಕೃಪಾಶೀವರ್ಾದ ಸದಾ ರಕ್ಷೆಯಾಗಿ ನಮ್ಮನ್ನು ಅಭಿವೃದ್ಧಿಗೊಳಿಸಿ ಶಾಂತಿ ನೆಮ್ಮದಿಯ ಜೀವನ ಕರುಣಿಸುತ್ತದೆ ಎಂದರು. ಬಳಿಕ ಶ್ರೀಗಳು ಶ್ರೀ ದೇವರ ಉತ್ಸವ ಉತ್ಸವದಲ್ಲಿ ಹಾಗೂ ಸ್ವರ್ಣ ಗರುಡ ರಜತ ರಥೋತ್ಸವದಲ್ಲಿ ಭಾಗಿಯಾದರು ಈ ಸಂದರ್ಭ ಶ್ರೀಕ್ಷೇತ್ರದ ಅರ್ಚಕ ವರ್ಗ ಆಡಳಿತ ಸಮಿತಿ ಭಜಕವೃಂದ ಹಾಜರಿದ್ದರು. ಚಿತ್ರ:ಎಂಯುಎಲ್_ಎ30_5ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಶ್ರೀಕ್ಷೇತ್ರದ ಉತ್ಸವದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!