ಜನ ಮನದ ನಾಡಿ ಮಿಡಿತ

Advertisement

ಮೂಲ್ಕಿ ದೇವಳಕ್ಕೆ ವಿದ್ಯಾದೀಶ ಸ್ವಾಮೀಜಿ ಭೇಟಿ ; ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನ

ಮೂಲ್ಕಿ: ಮೂಲ್ಕಿಯ ಮೂಲ ಶ್ರೀ ಉಗ್ರ ನರಸಿಂಹ ದೇವರು ಭಕ್ತರ ರಕ್ಷಕನಾಗಿ ಕ್ಷಿಪ್ರಫಲದಾಯಕನಾಗಿದ್ದಾರೆ ಎಂದು ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಹೇಳಿದರು.

ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚೈತ್ರ ಬಹುಳ ಷಷ್ಠಿ ಉಪರಿ ಸಪ್ತಮಿಯಂದು ಶ್ರೀಮತ್ ಇಂದಿರಾಕಾಂತ ಸ್ವಾಮೀಜಿಯವರ ಪುಣ್ಯ ತಿಥಿ ಪ್ರಯುಕ್ತ ಮೂಲ್ಕಿ ದೇವಳಕ್ಕೆ ಭೇಟಿ ನೀಡಿ ದೇವರ ಭೇಟಿ ದೇವಳದ ವತಿಯಿಂದ ಪಾದಪೂಜೆ ಸ್ವೀಕರಿಸಿ ಮಾತನಾಡಿದರು.
ಹರಿ ಗುರುಗಳ ಕೃಪೆ ಇದ್ದರೆ ಎಲ್ಲವೂ ಸಾಧ್ಯವಾಗುತ್ತದೆ ದೇವರಲ್ಲಿ ಅನನ್ಯ ಶ್ರದ್ಧಾ ಭಕ್ತಿಯಿಂದ ಗುರು ಹಿರಿಯರಲ್ಲಿ ಗೌರವದಿಂದ ಸಂಸ್ಕಾರಯುತರಾಗಿ ನಡೆದರೆ ಶ್ರೀ ದೇವರ ಕೃಪಾಶೀವರ್ಾದ ಸದಾ ರಕ್ಷೆಯಾಗಿ ನಮ್ಮನ್ನು ಅಭಿವೃದ್ಧಿಗೊಳಿಸಿ ಶಾಂತಿ ನೆಮ್ಮದಿಯ ಜೀವನ ಕರುಣಿಸುತ್ತದೆ ಎಂದರು. ಬಳಿಕ ಶ್ರೀಗಳು ಶ್ರೀ ದೇವರ ಉತ್ಸವ ಉತ್ಸವದಲ್ಲಿ ಹಾಗೂ ಸ್ವರ್ಣ ಗರುಡ ರಜತ ರಥೋತ್ಸವದಲ್ಲಿ ಭಾಗಿಯಾದರು ಈ ಸಂದರ್ಭ ಶ್ರೀಕ್ಷೇತ್ರದ ಅರ್ಚಕ ವರ್ಗ ಆಡಳಿತ ಸಮಿತಿ ಭಜಕವೃಂದ ಹಾಜರಿದ್ದರು. ಚಿತ್ರ:ಎಂಯುಎಲ್_ಎ30_5ಶ್ರೀ ಸಂಸ್ಥಾನ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾದೀಶ ಶ್ರೀಮತ್ ಶ್ರೀ ವಿದ್ಯಾದೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಶ್ರೀಕ್ಷೇತ್ರದ ಉತ್ಸವದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!