ಜನ ಮನದ ನಾಡಿ ಮಿಡಿತ

Advertisement

ನೀಲಾವರ ಗೋಶಾಲೆಗೆ 3 ಸಾವಿರ ಕೆಜಿ ಕಲ್ಲಂಗಡಿ ಹಣ್ಣು ಸಮರ್ಪಿಸಿದ ಯುವಕರ ತಂಡ

ಉಡುಪಿ: ನೀಲಾವರ ಗೋಶಾಲೆಯ ಸಾವಿರಾರು ಗೋವುಗಳಿಗೆ ಯುವಕರ ತಂಡವೊಂದು 3 ಸಾವಿರ ಕೆಜಿ ಕಲ್ಲಂಗಡಿ ತಿನ್ನಿಸಿ ಖುಷಿ ಪಟ್ಟಿದೆ.

ಬಿಸಿಲ ಧಗೆ ಪ್ರತಿದಿನ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಹಸುಗಳು ಸಹಜವಾಗಿಯೇ ಸಂಕಟ ಪಡುತ್ತವೆ. ಹಾಗಾಗಿ ಉಡುಪಿಯ ರಘುನಂದನ್ ಹೆಬ್ಬಾರ್ ನೇತೃತ್ವದ ಯುಗಾದಿ ಗೋಪಾರ್ಟಿ ತಂಡದವರು, ಕಲ್ಲಂಗಡಿ ತಿನ್ನಿಸುವ ಮಹತ್ವದ ನಿರ್ಧಾರ ಕೈಗೊಂಡರು. ಕಾರ್ಯಕರ್ತರಲ್ಲಾ ಸೇರಿ ಗೋ ಶಾಲೆಗೆ ಭೇಟಿ ಕೊಟ್ಟು ಕಲ್ಲಂಗಡಿಯನ್ನು ತುಂಡು ಮಾಡಿ ತಾವೇ ಸ್ವತಃ ಗೋವುಗಳಿಗೆ ತಿನ್ನಿಸಿ ಸಂಭ್ರಮಿಸಿದರು.
ಈ ತಂಡ ಗೋ ಸೇವೆಯಲ್ಲಿ ನಿರತವಾಗಿದ್ದು ಪ್ರತಿ ವರ್ಷ ವಿವಿಧ ಗೋಶಾಲೆಗಳಿಗೆ ಭೇಟಿ ನೀಡಿ ಈ ರೀತಿ ಗೋಸೇವೆ ನಡೆಸುತ್ತಾ ಬಂದಿದೆ. ನೀಲಾವರ ಗೋಶಾಲೆಯು ಸೇರಿದಂತೆ ಕರಾವಳಿ ಪರಿಸರದ ಅನೇಕ ಗೋಶಾಲೆಗಳಲ್ಲಿ ಸೇವಾ ಕಾರ್ಯ ನಡೆಸಿದೆ. ಪ್ರತಿಯೊಬ್ಬರೂ ತಮ್ಮ ಆದಾಯದ ಒಂದು ಪುಟ್ಟ ಭಾಗವನ್ನು ತಮ್ಮ ಊರಿನ ಗೋವುಗಳ ಸೇವೆಗೆ ಬಳಸಬೇಕು ಎಂಬುವುದು ಈ ತಂಡದ ಆಶಯವಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!