ಜನ ಮನದ ನಾಡಿ ಮಿಡಿತ

Advertisement

ಅಂಬೇಡ್ಕರ್ ಆಪತ್ಬಾಂಧವ ಸಂಘಟನೆ ವತಿಯಿಂದ ಇಪ್ಪತ್ತನೇ ಸರಳ ವಿವಾಹ

ಪುತ್ತೂರು ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಅಂತರ್ಜಾತಿ ಪ್ರೇಮಿಗಳಿಗೆ ಹುಡುಗನ ಕಡೆಯಿಂದ ಆಕ್ಷೇಪ ಇದ್ದುದರಿಂದ ಕಂಕಣ ಭಾಗ್ಯ ಒದಗಿಸಿದ ಸ್ಥಾಪಕ ಜಿಲ್ಲಾ ಅಧ್ಯಕ್ಷ ರಾಜು ಹೊಸಮಠ ಇವರ ನೇತೃತ್ವದಲ್ಲಿ 1/5/2024 ರಂದು ಪುತ್ತೂರು ಶ್ರೀ ಲಕ್ಷ್ಮಿ ಹೋಟೆಲ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಆನಂದ ಕೌಡಿಚಾರ್ ಇವರ ಮಗಳು ಆಶಾ ಕೌಡಿಚಾರ್ ಮತ್ತು ಕಡಬ ತಾಲೂಕು ದಿವಂಗತ ಗಣೇಶ್ ಮಡಿವಾಳ ಇವರ ಪುತ್ರ ಶಶಾಂಕ್ ಅಲಂಕಾರ್ ಇವರ ಅಂತರ್ಜಾತಿ ಸರಳ ವಿವಾಹ ನಡೆಯಿತು.

ಶುಭ ವಿವಾಹದ ಮೊದಲಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ರಾಜು ಹೊಸಮಠರವರು ದೀಪ ಬೆಳಗಿಸಿ ಶುಭಹಾರೈಸಿದರು. ದಲಿತ ಮುಖಂಡರಾದ
ಅಣ್ಣಿ ಎಳ್ತಿಮಾರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರರ್ಪಣೆ ಮಾಡಿದರು. ಈ ವಿವಾಹ ಅಂಬೇಡ್ಕರ್ ರವರ ತತ್ವ ಸಿದ್ಧಾಂತ ಒಳಗೊಂಡು ನೆರವೇರಿತು. ನೂತನ ವಧು-ವರರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ಅರ್ಪಿಸಿದರು. ಈ ಸರಳ ವಿವಾಹದಲ್ಲಿ 40ಕ್ಕೂ ಹೆಚ್ಚು ಮಂದಿ ವಧು ವರರನ್ನು ಶುಭ ಹಾರೈಸಿದರು. ಸಮಾರಂಭದಲ್ಲಿ ಸಂಕಪ್ಪ ನಿಡ್ಪಳ್ಳಿ. ಪ್ರವೀಣ್ ಕುಮಾರ್ ಹೇಮಾಜೆ.
ಲೋಕೇಶ್ ಹಿರೇಬಂಡಾಡಿ. ಪದ್ಮನಾಭ ಬಪ್ಪಳಿಗೆ. ಚಿದಾನಂದ ಕೆಯ್ಯೂರು. ವಿಠಲ ನಾಯಕ್. ಆಪತ್ಬಾಂಧವ ರಕ್ತದಾನಿ ಗ್ರೂಪ್ ಅಡ್ಮಿನ್ ಶಶಿಧರ್ ಕೆಯೂರು.. ಸುರೇಶ್ ಬುಳೇರಿಕಟ್ಟೆ.
ಸುಮತಿ ಭಕ್ತಕೋಡಿ. ಶ್ರೀಮತಿ ಧರಣಿ ಕೆಯ್ಯೂರು. ಇವರುಗಳು ಉಪಸ್ಥಿತರಿದ್ದು ಸಹಕರಿಸಿದರು.ವಧುವಿನ ತಂದೆ ಆನಂದ ಕೌಡಿಚಾರ್ ರವರು ಬಂದಿರುವ ಅತಿಥಿಗಳಿಗೆ ಶಾಲು ಹಾಕಿ ಗೌರವಿಸಿದರು. ಪ್ರವೀಣ್ ಕುಮಾರ್ ಹೇಮಾಜೆ ಯವರು ಭೋಜನ ಬಡಿಸುವ ವ್ಯವಸ್ಥೆಯಲ್ಲಿ ಸಹಕರಿಸಿದರು*

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!