ಜನ ಮನದ ನಾಡಿ ಮಿಡಿತ

Advertisement

ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ WENAMITTA ಇದರ ವಿಶೇಷ ಸಭೆ

ಕಾರ್ಕಳದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇದರ ಹಳೆ ವಿದ್ಯಾರ್ಥಿ ಸಂಘ (WENAMITAA)ದ ಸಭೆಯು ಕಾಲೇಜಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಹಾಗೂ ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮುಲ್ಕಿಯ ಸ್ಥಾಪಕ ಅಧ್ಯಕ್ಷರಾದ ಮುಲ್ಕಿ ಜೀವನ್ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಈ ಸಭೆಯಲ್ಲಿ ಮುಂದಿನ ದಿನದಲ್ಲಿ ಹಳೆ ವಿದ್ಯಾರ್ಥಿ ಹಾಗೂ ಕೈಗಾರಿಕೆ ಮತ್ತು ಕ್ಯಾಂಪಸ್ ನ ಸಂಬಂಧ, ಶೈಕ್ಷಣಿಕ ಹಾಗೂ ಕ್ಯಾಂಪಸ್ ರಿಕ್ರುಟ್ ಮೆಂಟ್ ಬಗ್ಗೆ ಹಳೇ ವಿದ್ಯಾರ್ಥಿಗಳ ಸಹಕಾರ ಕೋರಲಾಯಿತು. ಈ ಎಲ್ಲಾ ವಿಷಯದ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು. 2024ರ ಜೂಲೈ ತಿಂಗಳ 27 ರಂದು ಕೊಚ್ಚಿಯಲ್ಲಿ ನಡೆಯುವ ಗ್ಲೋಬಲ್ ಆಲುಮಿನಿ ಮೀಟ್ 2024 ರಲ್ಲಿ ಜಗತ್ತಿನ ವಿವಿಧೆಡೆ ಇರುವ ಹಳೇ ವಿದ್ಯಾರ್ಥಿ ಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಯಿತು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ನಿರಂಜನ್ ಚಿಪ್ಲುoಕರ್, ಡೀನ್ ರಾಜೇಶ್ ಶೆಟ್ಟಿ , ಡೀನ್ ಶ್ರೀನಿವಾಸ್ ರಾವ್, ಡೀನ್ ಐ. ರಮೇಶ್ ಮಿತಂತಾಯ, ನಿರ್ದೇಶಕ ಯೋಗೀಶ್ ಹೆಗ್ಡೆ, ಸಂಘದ ಉಪಾಧ್ಯಕ್ಷ ಅವಿನಾಶ್ ಕೃಷ್ಣ ಕುಮಾರ್, ಕೋಶಾಧಿಕಾರಿ ಡಾ. ಹರ್ಷಿತಾ, ನಿಕಟ ಪೂರ್ವ ಅಧ್ಯಕ್ಷೆ ಪ್ರಭಾ ನಿರಂಜನ್ಹಾ ಗೂ ಎಲ್ಲಾ ವಿಭಾಗದ ಸಂಚಾಲಕರು ಉಪಸ್ಥಿತರಿದ್ದರು. ಕಾರ್ಯದರ್ಶಿ ರಂಜಿತ್ ಭಟ್ ವಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!